Blog
ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...
ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ - 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”
ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ...
ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...
A New Beginning: Housewarming Held for 36th Artist Home by Patla Foundation
Mangaluru, : The housewarming ceremony for an artist’s residence, an initiative by the Patla Foundation, was held on Wednesday, April 7. This marks the 36th house handed over to an artist under the foundation's benevolent program. The newly constructed home, named...
ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ
Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...
With 36 Homes Delivered, Patla Foundation Breaks Ground on 20 More for Artists
One of the flagship initiatives of the Yaksha Dhurva Patla Foundation Trust is the Patla Yakshashraya project. Under this initiative, 36 houses have already been handed over to artists, with another 26 currently nearing completion. The foundation stone-laying ceremony...
ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು
Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...
ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ
ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್ನ ಸೆಂಟ್ರಲ್ ಬ್ಲಡ್ ಬ್ಯಾಂಕ್ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.
ಜೂನ್ 1ರಂದು ಪಟ್ಲ ದಶಮ ಸಂಭ್ರಮ
ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.
ಯಕ್ಷಧ್ರುವ ಕಲಾವಿದರ ಆಶಾಕಿರಣ: ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ ಮಾ.28ರಂದು ಮಂಗಳೂರಿನ ಪುರಭವನದಲ್ಲಿ ಜರುಗಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕದ್ರಿ ಸರ್ಕಾರಿ ಹಿರಿಯ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಬಂಟ್ವಾಳ ಘಟಕದ 2ನೇ ವಾರ್ಷಿಕೋತ್ಸವ: ಪೂರ್ವಭಾವಿ ಸಭೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮಾ. 27 ರಂದು ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಎರಡನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಇಂದು ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಘಟಕ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪಟ್ಲ: ಮಹಿಳಾ ಘಟಕದ ವಾರ್ಷಿಕೋತ್ಸವ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಕೇಂದ್ರೀಯ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವ ಸುರತ್ಕಲ್ ನ ಬಂಟರ ಭವನದಲ್ಲಿ ಈಚೆಗೆ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತಾ ಹೆಗ್ಡೆ ಹಾಗೂ ಸತ್ಯವತಿ ಡಿ. ಶೆಟ್ಟಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಯಕ್ಷಗಾನ ಕಲಾವಿದರಿಗೆ ನೆರವಾಗಿರುವ ಹೆಮ್ಮೆ: ಪಟ್ಲ
ಯಕ್ಷಗಾನ, ನಾಟಕ ಕಲಾವಿದರಿಗೆ ಸುಮಾರು 15 ಕೋಟಿ ರೂ. ವರೆಗೆ ನೆರವು ನೀಡಿರುವ ಹೆಮ್ಮೆ, ಯಕ್ಷಗಾನ ಕಲಾವಿದನಾದ ತನಗೆ ಇದೆ. ಇದಕ್ಕೆ ಅಭಿಮಾನಿಗಳ ಪ್ರೋತ್ಸಾಹವೇ ಕಾರಣ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಸುರತ್ಕಲ್ ಬಂಟರ ಭವನ ವಠಾರದಲ್ಲಿ ಶನಿವಾರ ನಡೆದ ಯಕ್ಷಧ್ರುವ ಪಟ್ಲ...
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಸನ್ಮಾನ
ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು – ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗೌರವಿಸುವುದರೊಂದಿಗೆ ಕಲಾವಿದರಾದ ಸುಬ್ರಾಯ ಹೊಳ್ಳ ಕಾಸರಗೋಡು, ಅಕ್ಷಯಕುಮಾರ್ ಮಾರ್ನಾಡ್ ಇವರನ್ನು ಜಿಲ್ಲಾ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು, ಸಂಘಟಕರ ಉಪಸ್ಥಿತಿಯಲ್ಲಿ ಸಂಮಾನಿಸಲಾಯಿತು.
ಸುರತ್ಕಲ್ನಲ್ಲಿ ಪಟ್ಲ ಫೌಂಡೇಶನ್ ಘಟಕದ ಪಂಚಮ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಮಾರ್ಚ್ 15ರಂದು ಶನಿವಾರ ಸಂಜೆ 6.30 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ.
ಯುವಜನೋತ್ಸವ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಪಟ್ಲ ಸತೀಶ್ ಶೆಟ್ಟಿ
ಮಂಗಳೂರು ಕೆನರಾ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದರು.
Yakshagana gains popularity in Europe; 16 artistes to perform in Belgium
: For the first time, a 16-member team from the Yakshadhruva Patla Foundation, Europe Unit, will perform the Yakshagana prasanga ‘Krishnaleela Kamsavadhe’ in Belgium on April 6.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಲಾಪೋಷಕ ಪ್ರಶಸ್ತಿ
ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ರಿ. ಇದರ 90ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ 9ನೇ ದಿನದ ಕಾರ್ಯಕ್ರಮ ಇಂದು ಹೊನ್ನಾವರ ಬಳಿಯ ಗುಣವಂತೆ ಇಲ್ಲಿ ನಡೆಯಿತು.
ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆ
ಯಕ್ಷಮಿತ್ರರು ಅಸೈಗೋಳಿ ಇದರ ವತಿಯಿಂದ ಅಸೈಗೋಳಿಯಲ್ಲಿ ಸೋಮವಾರ ನಡೆದ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಕಲಾವಿದರಾದ ಪಟ್ಲ ಸತೀಶ್ ಶೆಟ್ಟಿ ದಿವಾಣ ಶಿವಶಂಕರಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ರಘು ಶೆಟ್ಟಿ ನಾಳ ಹಾಗೂ ಅಸೈಗೋಳಿಯ ಉದಯ ಭಟ್ ಅವರನ್ನು ಗೌರವಿಸಿ ಸಮ್ಮಾನಿಸಲಾಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್: ಕಲಾವಿದನಿಗೆ ಧನಸಹಾಯ
ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದರಾದ ಶ್ರೀ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಇಂದು ಭೇಟಿ ನೀಡಿ ಆರೋಗ್ಯಕ್ಷೇಮ ವಿಚಾರಿಸಿ ಫೌಂಡೇಶನ್ ನ ವತಿಯಿಂದ ಧನಸಹಾಯ ನೀಡಿದರು.
ಪಟ್ಲ ಫೌಂಡೇಶನ್: ನವೀನ್ ಕುತ್ತಾರು ನೇತೃತ್ವದಲ್ಲಿ ಹತ್ತು ಸಮಸ್ತರಿಂದ 25,000/- ಮೊತ್ತದ ಚೆಕ್ ಹಸ್ತಾಂತರ
ನವೀನ್ ಕುತ್ತಾರು ಇವರ ನೇತೃತ್ವದಲ್ಲಿ ಹತ್ತು ಸಮಸ್ತರ ವತಿಯಿಂದ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಮುಖಾಂತರ 25,000/- ಮೊತ್ತದ ಚೆಕ್’ನ್ನು ಟ್ರಸ್ಟಿಗೆ ಹಸ್ತಾಂತರಿಸಿದರು.
‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಬಯಲಾಟದಲ್ಲಿ ಪಟ್ಲ ಫೌಂಡೇಶನಿಗೆ ನೆನಪಿನ ಕಾಣಿಕೆ
ಜಪ್ಪು ಮಜಿಲ ಹತ್ತು ಸಮಸ್ತರ ವತಿಯಿಂದ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಯವರಿಂದ ‘ತ್ರಿಜನ್ಮ ಮೋಕ್ಷ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ರೂ. ಒಂದು ಲಕ್ಷ ಮೊತ್ತದ ಚೆಕ್ನ್ನು ಹಾಗೂ 2 ಬೆಳ್ಳಿಯ ದೀಪವನ್ನು ಮೇಳದ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಇವರಿಗೆ ನೀಡಲಾಯಿತು.
ಪಟ್ಲ ಯಕ್ಷಾಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ರೂ. 25 ಲಕ್ಷ ಅನುದಾನ ವಿತರಣೆ
ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಾಶ್ರಯ ಯೋಜನೆಯಡಿ ಗೃಹ ನಿರ್ಮಾಣಕ್ಕಾಗಿ ವಿವಿಧ ಯಕ್ಷಗಾನ ಮೇಳಗಳ ಕಲಾವಿದರಿಗೆ ಹಾಗೂ ದೈವಾರಾದನೆಯ ಪರಿಚಾರಕರಿಗೆ ರೂ. 25 ಲಕ್ಷದ ಮೊತ್ತದ ಚೆಕ್ಕುಗಳನ್ನು ಇಂದು ಟ್ರಸ್ಟಿನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಇವರ ಕಚೇರಿಯಲ್ಲಿ 16 ಮಂದಿ ಫಲಾನುಭವಿಗಳಿಗೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ವಿತರಿಸಿದರು.
ಮಂಗಳೂರು ಮಹಾನಗರ ಪಾಲಿಕೆಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ ರೂ. 10 ಲಕ್ಷ ಫ್ರೋತ್ಸಾಹಧನ ವಿತರಣೆ
ಮಂಗಳೂರು ಮಹಾಪಾಲಿಕೆಯ ವತಿಯಿಂದ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮದಡಿ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಸರಕಾರಿ ಶಾಲೆಗಳಲ್ಲಿ ಉಚಿತವಾಗಿ ಕಲಿಸುವ ನಿಟ್ಟಿನಲ್ಲಿ ಯಕ್ಷಗಾನ ತರಬೇತಿ ತರಗತಿಗಳನ್ನು ರಾಜ್ಯದ್ಯಂತ ನಡೆಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಗಾನಂ ವಿಶ್ವಗಾನಂ ಯೋಜನೆಯಡಿ 2024-25ನೇ ಸಾಲಿನ ಬಜೆಟಿನಲ್ಲಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸ್ಟಾಯೀ ಸಮಿತಿ ಅಧ್ಯಕ್ಷ ವರುಣ್ ಚೌಟ ಇವರು ಘೋಷಿಸಿದ ರೂ. 10 ಲಕ್ಷ ಪ್ರೋತ್ಸಾಹಧನವನ್ನು ಮಾನ್ಯ ಮೇಯರ್ ಮನೋಜ್ ಕುಮಾರ್ ಇವರು ಪಟ್ಲ ಫೌಂಡೇಶನಿನ ಕೇಂದ್ರೀಯ ಸಮಿತಿಯ ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ಇವರ ಮೂಲಕ ಟ್ರಸ್ಟಿಗೆ ನೀಡಿದರು.
ಜಿ. ಕೆ ನಾವಡರಿಗೆ ತುರ್ತು ಆರ್ಥಿಕ ಸಹಾಯ ನೀಡಿದ ಪಟ್ಲ ಫೌಂಡೇಶನ್
ಯಕ್ಷಗಾನದ ಪ್ರಸಿದ್ದ ಹಿರಿಯ ಭಾಗವತ ಜಿ. ಕೆ ನಾವಡ ಬಾಯಾರು ಇವರ ಆರೋಗ್ಯ ತುಂಬಾ ಗಂಭೀರ ಸ್ಥಿತಿಯಲ್ಲಿದ್ದು ಅವರ ಧರ್ಮಪತ್ನಿ ಶ್ರೀದೇವಿ ಯವರು ಮತ್ತು ನಾವಡರ ಸ್ನೇಹಿತ ಕೀರ್ತಿ ಭಟ್ ರವರು ಇಂದು ಪಟ್ಲ ಸತೀಶ್ ಶೆಟ್ಟಿ ಯವರನ್ನು ಭೇಟಿಯಾಗಿ ತುರ್ತು ಆರ್ಥಿಕ ಸಹಾಯಕ್ಕಾಗಿ ಯಕ್ಷದ್ರುವ ಪಟ್ಲ ಫೌಂಡೇಶನ್ ಗೆ ಮನವಿ ಸಲ್ಲಿಸಿದರು.
ಉಡುಪಿಯ ಪಲಿಮಾರು ಮಠದ ಪೂಜ್ಯ ಸ್ವಾಮೀಜಿಯವರೊಂದಿಗೆ ಪ್ರಯಾಗ್ ರಾಜ್ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ
ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು. ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿತು.
ಪೊಳಲಿ ಘಟಕದ 5ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಪೊಳಲಿ ಘಟಕದ 5ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷ ಪಯಣದ ರಜತ ಸಂಭ್ರಮದಲ್ಲಿರುವ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. "ಯಕ್ಷಧ್ರುವ"ಎಂಬ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾದ ಉದ್ಯಮಿಯಿಂದ 1.25 ಕೋಟಿ ದೇಣಿಗೆ
ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶ್ರೀ ಶಾರದಾ ಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ಶುಭದಿನವೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ ಮೊತ್ತದ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಕತೆ ಕೈಲಾಸ ಸಿನಿಮಾಕ್ಕೆ ಮುಹೂರ್ತ
ಲಕುಮಿ ಸಿನಿ ಕ್ರಿಯೇಷನ್ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ಕತೆ ಕೈಲಾಸ’ ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು.
ಪೆರುವಾಜೆ : ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನ
ಪೆರುವಾಜೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಶನಿವಾರ ರಾತ್ರಿ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶನಿವಾರ ರಾತ್ರಿ ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತ್ತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವವು ಶ್ರೀಹರಿ ಭಜನಾ ಮಂದಿರ ಕುಳೂರು ಇಲ್ಲಿ ಉಪ್ಪಳ ಘಟಕದ ಗೌರವಾಧ್ಯಕ್ಷರಾದ ಶ್ರೀ ಪಿ. ಆರ್. ಶೆಟ್ಟಿ ಪೊಯ್ಯೇಲು ಕುಳೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಯಕ್ಷಧ್ರುವ ಯುವ ಯಕ್ಷಗಾನ ಸ್ಪರ್ಧೆಗೆ ಆಹ್ವಾನ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಯಕ್ಷಧ್ರುವ ಯುವ ಯಕ್ಷಗಾನ ಸರ್ಧೆಯು 2025ರ ಎಪ್ರಿಲ್ ತಿಂಗಳಾಂತ್ಯದಲ್ಲಿ ನಡೆಯಲಿದೆ. ಇದು ತೆಂಕು ಬಡಗುತಿಟ್ಟುವಿನ ಯುವ ಯಕ್ಷಗಾನ ಕಲಾವಿದರ ಬಯಲಾಟ ಸ್ಪರ್ಧೆಯಾಗಿದ್ದು, ಪ್ರಸಕ್ತ ಸ್ಪರ್ಧೆಯಲ್ಲಿ ಮೇಳದಲ್ಲಿ ತಿರುಗಾಟ ಮಾಡಿದ, ತಿರುಗಾಟ ಮಾಡುತ್ತಿರುವ ಕಲಾವಿದರು ಭಾಗವಹಿಸಬಹುದಾಗಿದೆ.
ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ-25
ಒಡ್ಡೂರು ಫಾರ್ಮ್ಸ್ ಗಂಜಿಮಠದಲ್ಲಿ ನಡೆಯುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು,ಯಕ್ಷಧ್ರುವ – ಯಕ್ಷಶಿಕ್ಷಣ,ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2024-25
ಯಕ್ಷಶಿಕ್ಷಣದ 1000 ವಿದ್ಯಾರ್ಥಿಗಳ ರಂಗಪ್ರವೇಶ
ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ ಹೌಸ್ನ ಮೈದಾನದಲ್ಲಿ ಹಾಕಲಾದ ಎರಡು ವೇದಿಕೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನದ ಬೆಂಡೆ, ಮದ್ದಳೆ, ಹಿಮ್ಮೇಳದ ಅಬ್ಬರಕ್ಕೆ ವಿವಿಧ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಧಿಗಿಣ, ನಾಟ್ಯ, ಕುಣಿತದ ಮೂಲಕ ಗಮನಸೆಳೆದರು.
ಕೇಪು: ಯಕ್ಷ ಶಿಕ್ಷಣ ವಿದ್ಯಾರ್ಥಿಗಳ ರಂಗ ಪ್ರವೇಶ ಹಾಗೂ ಯಕ್ಷಗಾನ ಪ್ರದರ್ಶನ
ದಿನಾಂಕ 6.01.2025ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲಾ ಫೌಂಡೇಶನ್ ರಿ.ಮಂಗಳೂರು ವಿಟ್ಲ ಘಟಕದ ಸಹಯೋಗದಲ್ಲಿ ಉಚಿತ ಯಕ್ಷ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ರಂಗ ಪ್ರವೇಶ ಹಾಗೂ ಮಕ್ಕಳ ಯಕ್ಷಗಾನ ಪ್ರದರ್ಶನ ಯಕ್ಷ ಗುರುಗಳಾದ ಗಣೇಶ ಆಚಾರ್ಯರವರ ನಿರ್ದೇಶನದಲ್ಲಿ ಅತ್ಯುತ್ತಮವಾಗಿ ಮೂಡಿಬಂದಿತು.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ತಾಳಮದ್ದಳೆ
ಯಮುನ ಸಿಟಿ ಕ್ಲಬ್ ಹೌಸ್ ಕುಳಾಯಲ್ಲಿ ವಿದ್ಯಾ ಹರ್ಬ್ಸ್ ಬೆಂಗಳೂರು ಆಡಳಿತ ವರ್ಗದ ಗೌರವಾರ್ಥ ನಡೆದ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ದಾಮೋದರ ರೈ (ಆದಿ ಎಂಟರ್ಪ್ರೈಸಸ್, ಬಿಜೈ), ಪುರುಷೋತ್ತಮ್ ಆರ್. ಶೆಟ್ಟಿ ಇವರ ಸಾರಥ್ಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮಹಾಪೋಷಕರು ಶ್ರೀ ಕೆ. ಶ್ಯಾಮ್ ಪ್ರಸಾದ್ (ಎಂ ಡಿ,...
2025 ಜೂನ್ 1ರಂದು ಯಕ್ಷಧ್ರುವ ಪಟ್ಲ ದಶಮಾನೋತ್ಸವ ಸಂಭ್ರಮ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ 10ನೇ ವರ್ಷದ ಪಟ್ಲ ಸಂಭ್ರಮ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರಗಿಸುವ ಕುರಿತಾಗಿ ಫೌಂಡೇಶನಿನ ಮಹಾದಾನಿಗಳ, ಮಹಾಪೋಷಕರ , ಟ್ರಸ್ಟಿಗಳ, ವಿವಿಧ ಪ್ರಾದೇಶಿಕ ಘಟಕಗಳ ಪದಾಧಿಕಾರಿಗಳ ಹಾಗೂ ಪಟ್ಲ ಅಭಿಮಾನಿಗಳ ಸಮಲೋಚನಾ ಸಭೆಯು ನಗರದ ಪ್ರತಿಷ್ಠಿತ ಗೋಲ್ಡ್ ಪಿಂಚ್ ಹೋಟೆಲ್ ಸಭಾಂಗಣದಲ್ಲಿ ಜರಗಿತು.
ಪಟ್ಲರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ: ಪ್ರಕಾಶ್ ಶೆಟ್ಟಿ
ಯಕ್ಷಧ್ರುವ ಪಟ್ಲವಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್ನಲ್ಲಿ ಜರುಗಿತು. ಎಂ.ಆರ್.ಜಿ. ಗ್ರೂಫ್ ಚೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ ಕಂಪನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿಯವರದ್ದಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವವು ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟರಿಗೆ ಪ್ರಶಸ್ತಿ ಪ್ರದಾನ
ಯಕ್ಷಗಾನಕ್ಕೆ ಹೊಸ ಆಯಾಮ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧರ್ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ. ಅದರಲ್ಲಿ ಶಶಿಧರ್ ಶೆಟ್ಟಿ ಅವರಿಗೆ ಅವರ ತಾಯಿ ಕಾಶಿ ಶೆಟ್ಟಿ ಅವರ ಆಶೀರ್ವಾದದಿಂದ ಬಂದಿದೆ ಎಂದು ಹರೀಶ್ ಪೂಂಜ ಅಭಿಪ್ರಾಯಪಟ್ಟರು.
ಜಾತಿ, ಧರ್ಮ ಒಗ್ಗೂಡಿಸುವ ಕಾರ್ಯ: ಪೂಂಜ
ಯಕ್ಷಗಾನಕ್ಕೆ ಹೊಸ ಕಲ್ಪನೆ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧರ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನವೂ ಸೇರಲಿ
ಗುಣಾತ್ಮಕ ಶಿಕ್ಷಣಕ್ಕೆ ಯಕ್ಷಗಾನ ಪೂರಕ ಕಲೆ. ಪ್ರತಿವರ್ಷ ಶಿಕ್ಷಣ ಇಲಾಖೆಯಿಂದ ಪ್ರತಿಭಾ ಕಾರಂಜಿ ನಡೆಸಲಾಗುತ್ತಿದೆ. ಆದರೆ ಈವರೆಗೆ ಯಕ್ಷಗಾನ ಸೇರ್ಪಡೆಯಾಗಿರಲಿಲ್ಲ. ಮುಂದೆ ಪ್ರತಿಭಾ ಕಾರಂಜಿಯಲ್ಲೂ ಯಕ್ಷಗಾನ ಸೇರ್ಪಡೆಗೊಳಿಸುವಂತೆ ಇಲಾಖೆಗೆ ನಾನು ಮನವಿ ಮಾಡುತ್ತೇನೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಹೇಳಿದರು.
ಯಕ್ಷಗಾನ ಕಲೆಗೆ ಹೊಸ ರೂಪ ಕೊಟ್ಟ ಯಕ್ಷಧ್ರುವ
ಯಕ್ಷಗಾನ ಶ್ರೀಮಂತ ಕಲೆಯಾಗಿದೆ. ಕಲೆಗೆ, ಕಲಾವಿದರ ಬದುಕಿಗೆ ಹೊಸ ರೂಪ ಕೊಟ್ಟವರು ಸತೀಶ್ ಶೆಟ್ಟಿ ಪಟ್ಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಗೆ ಶಕ್ತಿಯಾಗಿ ನಿಂತ ಉದ್ಯಮಿ ಶಶಿಧರ ಶೆಟ್ಟಿಯವರು ತಾಲೂಕಿನಲ್ಲಿ ಯಕ್ಷ ಸಂಭ್ರಮ ನಡೆಸಿ ಕಲೆಯನ್ನು ಶ್ರೀಮಂತಗೊಳಿಸುತ್ತಿದ್ದಾರೆ.
ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ
ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ” ಅದ್ದೂರಿಯಾಗಿ ನಡೆಯಲಿದೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು.
ಬೆಳ್ತಂಗಡಿ ಘಟಕ ಯಕ್ಷ ಸಂಭ್ರಮ: ಉಜಿರೆಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಅದ್ದೂರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಬಿಡುಗಡೆಗೊಳಿಸಿದರು.
ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿಗೆ ನೆರವಾಗಲು ಪಟ್ಲ ಸತೀಶ್ ಶೆಟ್ಟಿ ಮನವಿ
ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ದಿನಾಂಕ 3-12-2024 ಮಂಗಳವಾರ ಸಂಜೆ ಶ್ರೀಯುತರ ಮನೆಗೆ ಭೇಟಿ ನೀಡಿದರು.
ಬಹರೈನ್ನಲ್ಲಿ ಪಟ್ಲ ಫೌಂಡೇಶನ್ 4ನೇ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಹರೈನ್ ಮತ್ತು ಸೌದಿ ಘಟಕದ ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ ನವೆಂಬರ್ 1ರಂದು ಬಹರೈನ್ ಮನಾಮದ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಬಹಳ ಅದ್ಧೂರಿಯಾಗಿ ನಡೆಯಿತು.
ಓಂ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಂಟ್ವಾಳ ಜಯರಾಮ ಆಚಾರ್ಯರ ಸಂಸ್ಮರಣೆ
ಓಂ ಫ್ರೆಂಡ್ಸ್ ಕ್ಲಬ್ (ರಿ) ಕಳ್ಳಿಗೆ- ಪಚ್ಚಿನಡ್ಕ ಇದರ ರಜತ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಖ್ಯಾತ ಹಾಸ್ಯಗಾರರು ಬಂಟ್ವಾಳ ಜಯರಾಮ ಆಚಾರ್ಯ ಇವರ ಸಂಸ್ಮರಣೆ ಮತ್ತು ಧನಸಹಾಯ ಮಾಡಲಾಯಿತು.
ನಾಗತೀರ್ಥ ಚಿಟ್ಸ್ ತೀರ್ಥಹಳ್ಳಿ: ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಶೇಷ ಗೌರವ
ನಾಗತೀರ್ಥ ಚಿಟ್ಸ್ ತೀರ್ಥಹಳ್ಳಿ ಇದರ ಪ್ರಧಾನ ಕಚೇರಿಯಲ್ಲಿ ತೀರ್ಥಹಳ್ಳಿಯ ಗಣ್ಯರ ಸಮ್ಮುಖದಲ್ಲಿ ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಶೇಷ ಗೌರವ ಅಭಿವಂದನೆ ಸಲ್ಲಿಸಲಾಯಿತು.
ಸಿಹಿಮೊಗೆ ಸಂಭ್ರಮ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಸನ್ಮಾನ
ಅನವರತ – ಸಿರಿಮೊಗೆ 01 ಕಾರ್ಯಕ್ರಮ ನಿಮಿತ್ತ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ಮೇಳದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಶಿವಮೊಗ್ಗದ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಇವರು ಗೌರವಿಸಿದರು.
ಯಕ್ಷಶಿಕ್ಷಣ ವಿದ್ಯಾರ್ಥಿಗಳ ಜೊತೆ ಪಟ್ಲ ಸತೀಶ್ ಶೆಟ್ಟಿ ಸಂವಾದ
ಶಿವಮೊಗ್ಗ ಜಿಲ್ಲೆಯ ಹೆಬ್ಬಯಿಲು ಗ್ರಾಮದ ಸರಕಾರಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತವಾಗಿ ನಡೆಯುತ್ತಿರುವ ಯಕ್ಷಧ್ರುವ ಯಕ್ಷಶಿಕ್ಷಣದ ವಿದ್ಯಾರ್ಥಿಗಳ ಜೊತೆ ಪಟ್ಲ ಸತೀಶ್ ಶೆಟ್ಟಿಯವರು ಸಂವಾದ ನಡೆಸಿ ನಾಟ್ಯಭ್ಯಾಸವನ್ನು ಕಣ್ಣುತುಂಬಿಸಿಕೊಂಡರು.
ಶಿವಮೊಗ್ಗ: ಉಚಿತ ಯಕ್ಷಗಾನ ತರಗತಿಯ ಉದ್ಘಾಟನೆ
ಸರ್ಕಾರಿ ಪ್ರೌಢಶಾಲೆ ನಗರ ಮತ್ತು ಪ್ರಜ್ಞಾಭಾರತಿ ವಿದ್ಯಾಕೇಂದ್ರ ನಿಟ್ಟೂರು ಶಾಲೆಯಲ್ಲಿ ಉಚಿತ ಯಕ್ಷಗಾನ ತರಗತಿಯು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು.
ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭ
ಯಕ್ಷಧ್ರುವ ಪಟ್ಲ ಸತೀಶ್ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭವು 21-11-2024ರಂದು ನೂತನವಾಗಿ ಉದ್ಘಾಟನೆಗೊಂಡ ಶೇಡಿಕೊಡ್ಲು ಮಂದಾರ್ತಿ ದುರ್ಗಾ ಗಾರ್ಡನ್ ಆವರಣದಲ್ಲಿ ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಕೊಕ್ಜರ್ಣೆ ಇವರ ಸಭಾಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು. ದಿ| ಚಂದ್ರ ನಾಯ್ಕರ ಧರ್ಮಪತ್ನಿ ಶ್ರೀಮತಿ ವಾಣಿ ಇವರಿಗೆ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ. 25 ಸಾವಿರ ಆಸರೆಯ ಪ್ರೋತ್ಸಾಹಧನ, ಹಿರಿಯ ಕಲಾವಿದ ಅಜ್ರಿ ಗೋಪಾಲ ಗಾಣಿಗ ಇವರಿಗೆ ಮನೆ ನಿರ್ಮಾಣ ಸಹಾಯಾರ್ಥವಾಗಿ ರೂ. 5 ಲಕ್ಷದ ಮೊತ್ತವನ್ನು ನೀಡಲಾಯಿತು.
ಕಾರ್ಕಳ ಘಟಕದ ಒಂಬತ್ತನೇ ‘ಪಟ್ಲ ಸಂಭ್ರಮೋತ್ಸವ’
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ “ಪಟ್ಲ ಸಂಭ್ರಮೋತ್ಸವ” ಹಾಗೂ ಯಕ್ಷಕಲಾರಂಗ (ರಿ) ಕಾರ್ಕಳ ಇದರ 12ನೇ ವಾರ್ಷಿಕೋತ್ಸವವು ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳ ಮಾರಿಗುಡಿ ವಠಾರದಲ್ಲಿ ನಡೆಯಿತು. ಗೋವಾ ಘಟಕದ ಅಧ್ಯಕ್ಷರಾದ ಉದ್ಯಮಿ ಗಣೇಶ್ ಶೆಟ್ಟಿ, ರಶ್ಮಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್.ರಾಜು ಇವರ ಗೌರವ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಮಂಗಳೂರಿನ ಕದ್ರಿಯಲ್ಲಿ ದಿನಾಂಕ: 17/11/2024ರ ರವಿವಾರ ನಡೆಯಿತು.
ಕನ್ಯಾನ ಸದಾಶಿವ ಶೆಟ್ಟರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನಿಂದ ಸಮ್ಮಾನ
ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಅವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಗೌರವ ಅಭಿನಂದನೆ ಸಲ್ಲಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಅವರು, ಸಮಾಜ ಸೇವೆ ಮಾಡಲು ನನಗೆ ಭಗವಂತ ನೀಡಿರುವ ಆಶೀರ್ವಾದವಾಗಿದ್ದು, ನನ್ನ ಬದುಕಿನ ಸುಯೋಗವಾಗಿದೆ. ಬಡ ಜನತೆಯ ಸೇವೆ ನನಗೆ ತೃಪ್ತಿ ನೀಡಿದೆ. ಸಮಾಜದ ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ ಸಾಧ್ಯವಾಗಿದೆ ಎಂದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಉಡುಪಿ ಘಟಕದ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ನಿರುಪಮಾ ಪ್ರಸಾದ್ ಆಯ್ಕೆ
ಪಾವಂಜೆ ಮೇಳದ ಪಂಚಮ ವರ್ಷದ ಯಾನದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೇಂದ್ರೀಯ ಸಮಿತಿ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ದೇಶ ವಿದೇಶಗಳಲ್ಲಿ 41 ಘಟಕಗಳನ್ನು ಹೊಂದಿದ್ದು, ಇದೀಗ ಉಡುಪಿ ಮಹಿಳಾ ವಿಭಾಗದ ಉದ್ಘಾಟನೆ ನ. 14ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.
ಪಾವಂಜೆ ಮೇಳ: 5ನೇ ವರ್ಷದ ತಿರುಗಾಟ ಆರಂಭ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇದರ ಯಕ್ಷಗಾನ ಮೇಳದ 5ನೇ ವರ್ಷದ ತಿರುಗಾಟವು 4 ಬುಧವಾರ ಕ್ಷೇತ್ರದಲ್ಲಿ ಕಲಾವಿದರಿಗೆ ಗೆಜ್ಜೆ ಪ್ರದಾನ ಕಾರ್ಯಕ್ರಮ ದೊಂದಿಗೆ ಆರಂಭಗೊಂಡಿತು.
ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಬೆಂಗಳೂರಿನಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನ
ಕ್ಷಿಪ್ರ ಅವಧಿಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಬೆಂಗಳೂರು ಮಹಾನಗರದಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನವಾದವು.
ಕಾರ್ಕಳ: 9ನೇ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ರಿ. ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ ಪಟ್ಲ ಸಂಭ್ರಮವು ಇದೇ ನವೆಂಬರ್ 16 ನೇ ಶನಿವಾರ ಕಾರ್ಕಳ ಮಾರಿಗುಡಿಯ ವಠಾರದಲ್ಲಿ ನಡೆಯಲಿದ್ದು, ಇಂದು ಆಮಂತ್ರಣ ಪತ್ರಿಕೆ ಮಾರಿಯಮ್ಮನ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು.
ರಂಗ ಶಂಕರ ಆಡಿಟೋರಿಯಂನಲ್ಲಿ ಅಪಾರ ಮೆಚ್ಚುಗೆ ಗಳಿಸಿದ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ
ಪಟ್ಲ ಸತೀಶ್ ಶೆಟ್ಟಿ ನೇತ್ರತ್ವದಲ್ಲಿ ರಂಗಭೂಮಿ ಹಾಗೂ ಚಲನಚಿತ್ರದಲ್ಲಿ ಮಿಂಚಿದ ಮೇರುನಟ ದಿ| ಶಂಕರ್ ನಾಗ್ ಇವರ ಧರ್ಮಪತ್ನಿ ಅರುಂಧತಿ ನಾಗ್ ಅವರ ಪರಿಕಲ್ಪನೆಯ ರಂಗ ಶಂಕರ ಆಡಿಟೋರಿಯಂನಲ್ಲಿ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ ಪ್ರಬುದ್ಧ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿತು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕೊಡುಗೈ ದಾನಿಗಳೂ, ಶ್ರೇಷ್ಠ ಉದ್ಯಮಿಯಾಗಿ ಸಹಸ್ರಾರು ಕುಟುಂಬಗಳಿಗೆ ಉದ್ಯೋಗದಾತರಾಗಿ, ಅನ್ನದಾತರಾಗಿ ತುಳುನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಭೂಪಟದಲ್ಲಿ ಮಿನುಗಿಸಿದ, ಮಾರ್ಗದರ್ಶಕರಾದ ಮಂಗಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.
ತ್ರಿರಂಗ ಸಂಗಮ ಮುಂಬಯಿ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಗೌರವ
ಯಕ್ಷಗಾನ ಪ್ರದರ್ಶನ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಮುಂಬಯಿ ಯಾನ 2024ರ ಸಮಾರೋಪ ಸಮಾರಂಭ, ಶ್ರೀ ದೇವಿ ಮಹಾತ್ಮೆ ಪ್ರಸಂಗದ ಪ್ರದರ್ಶನ ನಡೆಯಿತು.
ಪಟ್ಲ ಫೌಂಡೇಶನ್ ಕಿನ್ನಿಗೋಳಿ ಘಟಕ ಸ್ಥಾಪನೆ: ಪೂರ್ವಭಾವಿ ಸಭೆ
ಪಟ್ಲ ಫೌಂಡೇಶನ್ ಮೂಲಕವಾಗಿ ಬಡ ಆಶಕ್ತ ಕಲಾವಿದರ ಕಣ್ಣೀರು ಒರೆಸುವ, ಕಷ್ಟ ಕಾಲಕ್ಕೆ ಸಹಾಯ ಹಸ್ತ ನೀಡುವ ಕೆಲಸ ಟ್ರಸ್ಟ್ ಮೂಲಕ ನಡೆದಿದೆ. ಮುಂದಕ್ಕೂ ಕಿನ್ನಿಗೋಳಿಯಲ್ಲಿ ಪಟ್ಲ ಫೌಂಡೇಶನ್ ಘಟಕ ಪ್ರಾರಂಭವಾಗಲಿದೆ ಎಂದು ಕಟೀಲು ಎಕ್ಕಾರು ಘಟಕದ ಅಧ್ಯಕ್ಷ ಗೀರೀಶ್ ಶೆಟ್ಟಿ ಕಟೀಲು ಹೇಳಿದರು.
ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈ ಹಸ್ತಾಂತರ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಅವರ ಕನಸಿನ ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈಯನ್ನು ಫಲಾನುಭವಿಗಳಾದ ಶ್ರೀ ಧರ್ಮಸ್ಥಳದ ಮೇಳದ ಚೆಂಡೆ ವಾದಕರಾದ ಶ್ರೀ ಚಂದ್ರಶೇಖರವರಿಗೆ ಹಸ್ತಾಂತರಿಸಲಾಯಿತು.
‘ಆಯೋಧ್ಯಾ ದೀಪ’ ಯಕ್ಷಗಾನ ಪ್ರದರ್ಶನ; ಪಟ್ಲ ಸತೀಶ್ ಶೆಟ್ಟಿಯವರಿಗೆ ಸನ್ಮಾನ
ನಮ್ಮ ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ನೀಡಿ ಮಕ್ಕಳನ್ನೇ ಆಸ್ತಿಯನ್ನಾಗಿರಿಸಿಕೊಂಡು ಬೆಳೆಸುವಂತರಾಗಬೇಕು, ಕೇವಲ ಶ್ರೀಮಂತರಾಗಿದ್ದರೆ ಸಾಲದು. ಹೃದಯ ಶ್ರೀಮಂತಿಕೆ ನಮ್ಮಲ್ಲಿರಬೇಕು.
ಯಕ್ಷಾಶ್ರಯ ಫಲಾನುಭವಿಗಳಿಗೆ ಗೃಹನಿರ್ಮಾಣ ಮೊತ್ತದ ವಿತರಣೆ
ಪಟ್ಲ ಯಕ್ಷಾಶ್ರಯ ಯೋಜನೆಯ ಅಡಿಯಲ್ಲಿ ಆಯ್ಕೆ ಮಾಡಿದ ಯಕ್ಷಗಾನ ಕಲಾವಿದರು ಹಾಗೂ ದೈವಾರಾಧನೆ ಕ್ಷೇತ್ರದ ದೈವ ನರ್ತಕರು ಈಗಾಗಲೇ ಗೃಹನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಈ ನಿರ್ಮಾಣಕ್ಕಾಗಿ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು, ಕೊಡುಗೈ ದಾನಿಗಳು ನೀಡಿದ ಸುಮಾರು 15 ಲಕ್ಷ ಮೊತ್ತವನ್ನು ಫಲಾನುಭವಿಗಳಿಗೆ ದಿನಾಂಕ 21-10-2024 ಸೋಮವಾರ ಸಂಜೆ ಫೌಂಡೇಶನ್ ನ ಆಫೀಸಿನಲ್ಲಿ ವಿತರಿಸಿದರು.
ತ್ರಿರಂಗ ಸಂಗಮ ಮುಂಬಯಿ ಇದರ ಸಂಯೋಜನೆಯಲ್ಲಿ ಪಾವಂಜೆ ಮೇಳ
ತ್ರಿರಂಗ ಸಂಗಮ ಮುಂಬಯಿ ಇದರ ಸಂಯೋಜನೆಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಪಾವಂಜೆ ಮೇಳದ 2024ರ ಮುಂಬಯಿ ಯಾನದ ಎರಡನೇ ದಿನದ ಕಾರ್ಯಕ್ರಮವು ಅಂಧೇರಿ ಪೂರ್ವದ ಶ್ರೀ ದತ್ತ ಜಗದಂಬಾ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯಿತು.
ಗೋವಾದಲ್ಲಿಯು ಯಕ್ಷಗಾನ ಕಲೆ ಬೆಳೆಸಿದ ರೀತಿ ಹೆಮ್ಮೆ ಪಡವಂತದ್ದು- ಸತೀಶ್ ಪಟ್ಲ
ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕಲೆ ಬೆಳೆದ ರೀತಿ, ಗೋವಾದಲ್ಲಿ ನೀವೆಲ್ಲರೂ ಸೇರಿ ಕಲೆ ಬೆಳೆಸಿದ ವಿಷಯ ತಿಳಿದು ನನಗೆ ಹೆಮ್ಮೆ ಅನಿಸುತ್ತದೆ. ಯಕ್ಷಗಾನ ಆರಾಧನಾ ಕಲೆ, ಸಂಸ್ಕೃತಿ, ಸಂದೇಶ ಸಾರುವ ಕಲೆ ಎಂದು ಪಟ್ಲ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಶ್ರೇಷ್ಠ ಭಾಗವತರಾದ ಸತೀಶ್ ಶೆಟ್ಟಿ ಪಟ್ಲ ನುಡಿದರು.
ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ
ಯಕ್ಷಧ್ರುವ ಖ್ಯಾತಿಯ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆಯ ಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಇತ್ತೀಚೆಗೆ ಕಾವೂರಿನಲ್ಲಿ ನಡೆಯಿತು.
ಪೌರಾಣಿಕ ನಾಟಕಗಳಿಂದ ಪ್ರೇಕ್ಷಕರಿಗೆ ಭಕ್ತಿಯ ಸಂದೇಶ: ಪಟ್ಲ ಸತೀಶ್ ಶೆಟ್ಟಿ
ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ e.V. ಉದ್ಘಾಟನೆ
ಅಕ್ಟೊಬರ್ 3. ಜರ್ಮನಿಯು ಏಕೀಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್ ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಇದರ ಯುರೋಪ್ ಘಟಕ ಸ್ಥಾಪಿಸಿ ಔಪಚಾರಿಕವಾಗಿ ಘೋಷಣೆ ಮಾಡುವ ದಿನ.
ಯೂರೋಪ್ ರಾಷ್ಟ್ರಗಳಿಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿದ ಪಟ್ಲ ಫೌಂಡೇಶನ್ – ಅಕ್ಟೋಬರ್ 3ರಂದು ಜರ್ಮನಿಯಲ್ಲಿ ಉದ್ಘಾಟನೆ
ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದ ಉದ್ಘಾಟನಾ ಸಮಾರಂಭ ಅಕ್ಟೋಬರ್ 3ರಂದು ಜರ್ಮನಿಯಲ್ಲಿ ನೆರವೇರಲಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ ಗೌರವ
ಯಕ್ಷಧ್ರುವ ಸೌಹಾರ್ದ ಕೋ-ಅಪರೇಟಿವ್ ಸೊಸೈಟಿ ಲಿ. ಇದರ ದ್ವಿತೀಯ ವಾರ್ಷಿಕ ಮಹಾಸಭೆಯನ್ನು ಸದ್ರಿ ಸೊಸೈಟಿಯ ಅಧ್ಯಕ್ಷರಾದ ಶ್ರೀ ಸತೀಶ ಶೆಟ್ಟಿ ಪಟ್ಲ ಅವರು, ಸೊಸೈಟಿಯ ನಿರ್ದೇಶಕರೊಂದಿಗೆ ದೀಪ ಬೆಳಗಿಸಿ ಉದ್ಘಾಟಿಸಿದರು. ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿಯವರು ಶ್ರೀ ಸತೀಶ ಶೆಟ್ಟಿ ಪಟ್ಲರವರನ್ನು ಗೌರವಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
ಕಳೆದ 75 ದಿನಗಳಿಂದ ಉತ್ತರ ಅಮೆರಿಕದ ಮೂಲೆಮೂಲೆಗೂ ಯಕ್ಷಗಾನದ ಸವಿರುಚಿಯನ್ನು ಇಲ್ಲಿನ ಪ್ರೇಕ್ಷಕರಿಗೆ ಉಣಬಡಿಸುವುದರ ಜತೆಗೆ, ಯಕ್ಷಗಾನದ ಕಂಪನ್ನು ಎಲ್ಲೆಡೆ ಪಸರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡದ ಕಲಾವಿದರು ತಮ್ಮ ಈ ತಿರುಗಾಟದ ಕೊನೆಯ ಪ್ರದರ್ಶನವನ್ನು ಟೆಕ್ಸಾಸ್ ಡಲ್ಲಾಸ್ ನಲ್ಲಿ ಸೆ.22ರಂದು ಯಶಸ್ವಿಯಾಗಿ ಮುಗಿಸಿದರು.
ಅಮೇರಿಕಾದಿಂದ ಯಕ್ಷ ಯಾತ್ರೆ ಮುಗಿಸಿ ಮಂಗಳೂರಿಗೆ ಆಗಮಿಸಿದ ಪಟ್ಲ ಸತೀಶ್ ಶೆಟ್ಟಿ ಮತ್ತು ತಂಡ
ಎರಡೂವರೆ ತಿಂಗಳ ಕಾಲ ಅಮೇರಿಕಾದ ತಿರುಗಾಟದಲ್ಲಿ ಹೊಸ ಹೊಸ ದಾಖಲೆಗಳೊಂದಿಗೆ ಯಕ್ಷಗಾನ ಕ್ಷೇತ್ರದಲ್ಲಿ ಇತಿಹಾಸವನ್ನೇ ನಿರ್ಮಿಸಿದ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ತವರಿಗೆ ಮರಳಿದೆ.
ಅಮೇರಿಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಪಟ್ಲ ಫೌಂಡೇಶನ್ ಕಲಾವಿದರು
ಅಮೇರಿಕಾ ದೇಶದ ಮೂಲೆ ಮೂಲೆಗೂ ಯಕ್ಷಗಾನದ ಕಂಪನ್ನು ಹರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ, ಭಾರತಕ್ಕೆ ಮರಳುತಿರುವ ನಮ್ಮ ಹೆಮ್ಮೆಯ ಕಲಾವಿದರು.
“ರಾಮ ರಾಮ ಶ್ರೀ ರಾಮ” ಯಕ್ಷಗಾನ ಬಯಲಾಟದ ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ
ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಮೀರಾಭಯಂದರ್ ನಲ್ಲಿ ಜರಗಲಿರುವ ಪಾವಂಜೆ ಮೇಳದ ರಾಮ ರಾಮ ಶ್ರೀ ರಾಮ ಅದ್ದೂರಿ ಯಕ್ಷಗಾನ ಬಯಲಾಟ ಕಾರ್ಯಕ್ರಮದ ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು.
ಶ್ರೀಕೃಷ್ಣಲೀಲೆ ಕಂಸವಧೆ ಯಕ್ಷಗಾನ ಕಾರ್ಯಕ್ರಮಕ್ಕೆ ಅಟ್ಲಾಂಟಾ ನಗರಕ್ಕೆ ಪ್ರಯಾಣಿಸಿದ ಕಲಾವಿದರು
ಅಮೇರಿಕಾದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರದಲ್ಲಿ ದಿನಾಂಕ 15-09-2024ರಂದು ಶ್ರೀದೇವಿ ಮಹಾತ್ಮೆ ಯಕ್ಷಗಾನವನ್ನು ನಡೆಸಿ ಇಂದು(16-09-2024) ಜಾರ್ಜಿಯ ರಾಜ್ಯದ ಅಟ್ಲಾಂಟಾ ನಗರದಲ್ಲಿ ಶ್ರೀಕೃಷ್ಣಲೀಲೆ ಕಂಸವಧೆ ಯಕ್ಷಗಾನ ಕಾರ್ಯಕ್ರಮಕ್ಕೆ ಕಲಾವಿದರು ಪಯಣಿಸಿದರು.
ಕೊಲಂಬಸ್ ನಿಂದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರಕ್ಕೆ ಪ್ರಯಾಣ ಬೆಳೆಸಿದ ಕಲಾವಿದರು
ಅಮೇರಿಕಾ ದೇಶದಲ್ಲಿ ಯಕ್ಷಗಾನದ ದಿಗ್ವಿಜಯ ಸಾಧಿಸಿರುವ ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ನ ಕಲಾವಿದರು ಇಂದು ಒಹಾಯೊ ರಾಜ್ಯದ ರಾಜಧಾನಿ ಕೊಲಂಬಸ್ ನಿಂದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರಕ್ಕೆ ಪ್ರಯಾಣ ಬೆಳೆಸಿದರು.
ನೆಟ್ಟಣಿಗೆ ಮುಡ್ನೂರು ಕರ್ನೂರು – ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಕರ್ನೂರು ಇಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ ಇಂದು ನೆರವೇರಿತು.
ರಾಲಿ ನಗರದಿಂದ ವರ್ಜೀನಿಯಾ ರಾಜ್ಯಕ್ಕೆ ಪ್ರಯಾಣಿಸಿದ ಪಟ್ಲ ಫೌಂಡೇಷನ್ ಕಲಾವಿದರು
ಅಮೇರಿಕಾ ಪ್ರವಾಸದಲ್ಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ಇಂದು ರಾಲಿ ನಗರದಿಂದ ವರ್ಜೀನಿಯಾ ರಾಜ್ಯದ ರಿಚ್ ಮಂಡ್ ನಗರಕ್ಕೆ ಪ್ರಯಾಣ ಬೆಳೆಸಿದರು.
ಅಮೇರಿಕಾದ ಮಿಚಿಗನ್ ನಲ್ಲಿ ಮಿಂಚಿದ ಯಕ್ಷಧ್ರುವ ಪಟ್ಲ ಫೌಂಡೇಶನ್
ನಮ್ಮ ಸಂಸ್ಕೃತಿ, ಕನ್ನಡ ಭಾಷೆ, ಧಾರ್ಮಿಕ ಚಿಂತನೆಗಳ ಶ್ರೀಮಂತಿಕೆಯನ್ಮು ಪ್ರಚುರ ಪಡಿಸುವುದಕ್ಕೆ ಯಕ್ಷಗಾನ ಉತ್ತಮವಾದ ಕಲಾಪ್ರಕಾರ. ರಾಮಾಯಣ, ಮಹಾಭಾರತ, ಭಾಗವತ ಇತ್ಯಾದಿ ಪುರಾಣಗಳ ಪರಿಚಯ ಮತ್ತು ಅಧ್ಯಯನವು ಮನೋರಂಜನಾತ್ಮಕವಾಗಿ ಸಾಮಾನ್ಯರಲ್ಲಿ ಸಾಮಾನ್ಯರಿಗೂ ಸಹ ಜ್ಞಾನಾರ್ಜಿಸುವಲ್ಲಿ ಯಕ್ಷಗಾನದ ಪಾತ್ರ ಬಹಳ ದೊಡ್ಡದು.
ಮಿಲ್ವಾಕಿಯಿಂದ ಚಾರ್ಲೋಟ್ ನಗರಕ್ಕೆ ಪ್ರಯಾಣಿಸಿದ ಪಟ್ಲ ಫೌಂಡೇಷನ್ ಕಲಾವಿದರು
ಅಮೇರಿಕಾದಲ್ಲಿ ನಮ್ಮ ನಾಡಿನ ಹೆಮ್ಮೆಯ ಯಕ್ಷಗಾನ ಕಲೆಯ ದಿಗ್ವಿಜಯ ಕೈಗೊಂಡ ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ನ ಕಲಾವಿದರ ತಂಡ ಇಂದು ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕಿಯಿಂದ ನಾರ್ತ್ ಕೆರೊಲಿನಾ ರಾಜ್ಯದ ಚಾರ್ಲೋಟ್ ನಗರಕ್ಕೆ ಪ್ರಯಾಣ ಬೆಳೆಸಿದರು.
ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್
ವಿಸ್ಕಾನ್ಸಿನ್ ರಾಜ್ಯದ ಬ್ರೂಕ್ಫೀಲ್ಡ್ ನಗರದಲ್ಲಿ ನಡೆದ ಯಕ್ಷಗಾನ ಕಲೆಯನ್ನು ಹಾಗೂ ಪಟ್ಲ ಫೌಂಡೇಶನ್ ಕೈಗೊಂಡಿರುವ ಮಹಾನ್ ಕಾರ್ಯವನ್ನು ಶ್ಲಾಘಿಸಿ ಅಲ್ಲಿಯ ಮೇಯರ್ ಸ್ಟೀವನ್ ವಿ ಪೋಂಟೋ ಅವರು ಕೂಡ ಆಗಸ್ಟ್ 18ನೇ ತಾರೀಕು ಬ್ರೂಕ್ಫೀಲ್ಡ್ ನಗರದಲ್ಲಿ ಯಕ್ಷಧ್ರುವವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿದ್ದಾರೆ.
ಆಸ್ಟಿನ್ ನಗರದಿಂದ ಡೆಟ್ರಾಯಿಟ್ ಕಡೆಗೆ ಪ್ರಯಾಣ ಬೆಳೆಸಿದ ಪಟ್ಲ ಫೌಂಡೇಷನ್ ಕಲಾವಿದರು
ಅಮೇರಿಕಾದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಆಸ್ಟಿನ್ ನಗರದಿಂದ ಇಂದು ಡೆಟ್ರಾಯಿಟ್ ನಗರಕ್ಕೆ ಪ್ರಯಾಣ ಬೆಳೆಸಿದರು. ಆಸ್ಟಿನ್ ಕನ್ನಡ ಸಂಘದ ಪದಾಧಿಕಾರಿಗಳು ಆತ್ಮೀಯವಾಗಿ ಕಲಾವಿದರನ್ನು ಆಸ್ಟಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಬೀಳ್ಗೊಟ್ಟರು.
ಯಕ್ಷಾಶ್ರಯ ಫಲಾನುಭವಿಗಳಿಗೆ ಗೃಹನಿರ್ಮಾಣದ ಮೊತ್ತ ವಿತರಣೆ
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ರಿ. ಮಂಗಳೂರು. ಯಕ್ಷಾಶ್ರಯ ಫಲಾನುಭವಿಗಳಿಗೆ ಇಂದು (05-08-2024) ಸಂಜೆ ಎಂಪೈರ್ ಮಾಲ್ ನಲ್ಲಿರುವ ಸಿ ಎ ಸುದೇಶ್ ಕುಮಾರ್ ರೈ ಅವರ ಆಫೀಸಿನ ಬಳಿ ಗೃಹನಿರ್ಮಾಣದ ಮುಂದಿನ ಮೊತ್ತ ಸುಮಾರು 10 ಲಕ್ಷದವರೆಗೆ ವಿತರಿಸಲಾಯಿತು.
ಲಾಸ್ಏಂಜಲೀಸ್ ನಿಂದ ಹ್ಯೂಸ್ಟನ್ ಗೆ ಪ್ರಯಾಣ ಬೆಳೆಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ
ಅಮೇರಿಕಾದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ಇಂದು ಲಾಸ್ಏಂಜಲೀಸ್ ನಿಂದ ಹ್ಯೂಸ್ಟನ್ ಗೆ ಪ್ರಯಾಣ ಬೆಳೆಸಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ದಿನ: ಐತಿಹಾಸಿಕ ಮೈಲಿಗಲ್ಲು
ಫೀನಿಕ್ಸ್ನಲ್ಲಿರುವ ಪುತ್ತಿಗೆ ಮಠದ ಶ್ರೀ ವೆಂಕಟಕೃಷ್ಣ ದೇವಸ್ಥಾನದಲ್ಲಿ ನಡೆದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ಅಭೂತಪೂರ್ವ ಗೌರವಕ್ಕೆ ಪಾತ್ರವಾಗಿದೆ. ಜುಲೈ 27 ರಂದು ಈ ಪ್ರದರ್ಶನ ನಡೆದ ಕಾರಣ ಆ ದಿನವನ್ನು ಅರಿಜೋನಾದ ಟೆಂಪೆ ನಗರದ ಮೇಯರ್ ಶ್ರೀ ಕೋರೆ ವುಡ್ಸ್, “ಯಕ್ಷಧ್ರುವ ಪಟ್ಲ ಫೌಂಡೇಶನ್ ದಿನ” ಎಂದು ಘೋಷಿಸಿದ್ದಾರೆ!
ಅಮೇರಿಕಾದಲ್ಲಿ 75 ದಿನಗಳ ಯಕ್ಷಗಾನ ಪ್ರಚಾರ: ಪಟ್ಲ ಫೌಂಡೇಷನ್ ಟ್ರಸ್ಟ್ನ ಹಿರಿಮೆ
ಪಟ್ಲಾ ಫೌಂಡೇಶನ್ ಜುಲೈ 9 ರಂದು ಅಮೆರಿಕ ಪ್ರವಾಸ ಕೈಗೊಂಡು ಅಮೇರಿಕಾದಲ್ಲಿ ಯಕ್ಷಗಾನ ಕಾರ್ಯಕ್ರಮ ಮತ್ತು ತರಬೇತಿ ಶಿಬಿರಗಳನ್ನು ಮಾಡಿ ಸತತ 75 ದಿನಗಳವರೆಗೆ ಅಲ್ಲಿನ ಯಕ್ಷಾಭಿಮಾನಿಗಳಿಗೆ ಈ ಕಲೆಯ ವೈಭವವನ್ನು ನೀಡುತ್ತಿದ್ದಾರೆ.
ಅಮೇರಿಕಾದಲ್ಲಿರುವ ಭಾರತದ ರಾಯಭಾರಿಯಿಂದ ಯಕ್ಷಗಾನ ಕಲೆಗೆ ಅಪಾರ ಮೆಚ್ಚುಗೆ
ಅಮೇರಿಕಾದ ಸಿಯಾಟಲ್ ನಲ್ಲಿ ನಡೆದ “ಶ್ರೀ ದೇವಿ ಮಹಾತ್ಮ್ಯೆ” ಯಕ್ಷಗಾನದ ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರಿ (Consulate General) ಪ್ರಕಾಶ್ ಗುಪ್ತಾ ಹಾಗೂ ರಾಯಭಾರಿ ಕಛೇರಿಯ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಅವರು ಪಟ್ಲ ಫೌಂಡೇಶನ್ ಗೆ ಎಲ್ಲಾ ರೀತಿಯ ಸಹಕಾರ Consulate ಕಡೆಯಿಂದ ನೀಡುವುದಾಗಿ ಭರವಸೆ ನೀಡಿದರು.
ಸಿಯಾಟಲ್ ನಿಂದ ಫೀನಿಕ್ಸ್ ಗೆ ಪ್ರಯಾಣ ಬೆಳೆಸಿದ ಪಟ್ಲ ಫೌಂಡೇಶನ್ ತಂಡ
ಅಮೇರಿಕಾ ಪ್ರವಾಸದಲ್ಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ ಸಿಯಾಟಲ್ ನಿಂದ ಫೀನಿಕ್ಸ್ ಗೆ ಪ್ರಯಾಣ ಬೆಳೆಸಿತು. ಈ ವೇಳೆ ಸಿಯಾಟಲ್ ನ ಫೌಂಡೇಶನ್ ಅಭಿಮಾನಿ ಬಂಧುಗಳು ಪ್ರೀತಿ ಪೂರ್ವಕವಾಗಿ ಕಲಾವಿದರನ್ನು ಬೀಳ್ಗೊಟ್ಟರು.
ಸರಪಾಡಿ ಸರಕಾರಿ ಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಉದ್ಘಾಟನೆ
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ನಡೆಸುವ ಯಕ್ಷಧ್ರುವ-ಯಕ್ಷಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ತರಬೇತಿ ತರಗತಿ ಫೌಂಡೇಶನ್ ನ ಸರಪಾಡಿ ಘಟಕದ ಸಹಕಾರದಲ್ಲಿ ಸರಪಾಡಿ ಸ.ಪ್ರೌ.ಶಾಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ
ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಮಂಗಳೂರು, ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಉಪ್ಪಿನಂಗಡಿ ಘಟಕದ ವತಿಯಿಂದ ಕುಂಬ್ಳೆ ಶ್ರೀಧರ ರಾವ್ ಇವರಿಗೆ ನುಡಿನಮನ ಕಾರ್ಯಕ್ರಮ
ಉಪ್ಪಿನಂಗಡಿ ಪರಿಸರದ 34 ನೆಕ್ಕಿಲಾಡಿ ನಿವಾಸಿ ತೆಂಕುತಿಟ್ಟಿನ ಅಗ್ರಮಾನ್ಯ ಹಿರಿಯ ಕಲಾವಿದರಾದ ಶ್ರೀಮಾನ್ ಕುಂಬ್ಳೆ ಶ್ರೀಧರ ರಾವ್ ಇವರ ಆಕಸ್ಮಿಕ ನಿಧನಕ್ಕೆ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮ ಉಪ್ಪಿನಂಗಡಿಯ ಶ್ರೀಗುರು ಸುದೀಂದ್ರ ಕಲಾಮಂದಿರದಲ್ಲಿ ಜರಗಿತು.
ಯಕ್ಷಾಶ್ರಯ ಯೋಜನೆ: ಪ್ರಶಾಂತ ಕಲ್ಲಡ್ಕ ಅವರಿಗೆ ಮನೆ ಹಸ್ತಾಂತರ
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಯಕ್ಷಾಶ್ರಯ ಯೋಜನೆಯಲ್ಲಿ ನಿರ್ಮಿಸಿದ ವಿನೂತನ ಮನೆಯನ್ನು ಕಟೀಲು ಮೇಳದ ಕಲಾವಿದರಾದ ಪ್ರಶಾಂತ ಕಲ್ಲಡ್ಕ ಅವರ ಕುಟುಂಬಕ್ಕೆ 12.07.2024 ಶುಕ್ರವಾರದಂದು ಹಸ್ತಾಂತರಿಸಲಾಯಿತು. ಎಂ ಆರ್ ಜಿ ಗ್ರೂಪ್ಸ್ ನ ಸಂಸ್ಥಾಪಕರಾದ ಡಾ. ಪ್ರಕಾಶ್ ಶೆಟ್ಟಿ ಬಂಜಾರ ಅವರು ಈ ಮನೆಯನ್ನು ನಿರ್ಮಿಸಲು ಆರ್ಥಿಕ ಸಹಕಾರ ನೀಡಿದ್ದಾರೆ.
ಅಮೆರಿಕಾ ತಲುಪಿದ ಪಟ್ಲ ಫೌಂಡೇಶನ್ ತಂಡ
ಅಮೇರಿಕಾ ದೇಶಕ್ಕೆ ಬಂದಿಳಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ. ತಂಡವನ್ನು ಸ್ಯಾನ್ ಫ್ರಾನ್ಸಿಸ್ಕೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ USA ಘಟಕದ ಜನರಲ್ ಸೆಕ್ರೆಟರಿ ಡಾ.ಶ್ರೀಧರ್ ಆಳ್ವಾ, ಸುಭಾಷ್ ಶೆಟ್ಟಿ ಮತ್ತು ಅಜಯ್ ಹಾಗೂ ತಂಡ.
ಕೇಪು, ಬಂಟ್ವಾಳ: ಉಚಿತ ಯಕ್ಷಗಾನ ತರಗತಿಯ ಉದ್ಘಾಟನೆ
ಯಕ್ಷಗಾನ ಶಿಕ್ಷಕರಾದ ಶ್ರೀ ಗಣೇಶ ಕುಂದಲಕೋಡಿ ದೀಪ ಬೆಳಗಿಸುವುದರ ಮೂಲಕ ಯಕ್ಷಗಾನ ತರಗತಿಗೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ವೆಂಕಟ ರಾಘವೇಂದ್ರ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ಅಮೆರಿಕಾ ಪ್ರವಾಸ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
ಪಟ್ಲ ಟ್ರಸ್ಟಿನ ಒಂಭತ್ತು ಹೆಸರಾಂತ ಕಲಾವಿದರು, 75 ದಿವಸಗಳ ಈ ಪ್ರವಾಸದ ಅವಧಿಯಲ್ಲಿ ವಿವಿಧಢೆ ಯಕ್ಷಗಾನದ ಕಾರ್ಯಕ್ರಮ ಹಾಗೂ ತರಬೇತಿ ಶಿಬಿರಗಳನ್ನು ನಡೆಸಿಕೊಡಲಿದ್ದಾರೆ.
ಬೆಂಗಳೂರಿನಲ್ಲಿ ಉಡುಪಿಯ ಪಟ್ಲ ಯಕ್ಷಾಶ್ರಯ ಕಾರ್ಯಕ್ಕೆ ಚಾಲನೆ
ಅಮೇರಿಕದಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ತೆರಳುತ್ತಿರುವ ಶ್ರೀ ಪಟ್ಲ ಸತೀಶ ಶೆಟ್ಟರು, ಶ್ರೀಯುತ ಪ್ರೊ.ಎಂ. ಎಲ್. ಸಾಮಗರು ಉಡುಪಿಯಲ್ಲಿ ದಾನವಾಗಿ ನೀಡಿದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಮಹತ್ವಾಕಾಂಕ್ಷೆ ಯೋಜನೆ “ಪಟ್ಲ ಯಕ್ಷಾಶ್ರಯ”ದ ದಾಖಲೆಗಳನ್ನು ದಿನಾಂಕ 09/07/2024 ರಂದು ಉಡುಪಿ ಘಟಕದ ಸಂಚಾಲಕರಾದ ಶ್ರೀ ಸುಧಾಕರ ಆಚಾರ್ಯರಿಗೆ ಬೆಂಗಳೂರಿನ ಸೌಂದರ್ಯ ಹೋಟೆಲ್ ನಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಘಟಕದ ಶ್ರೀ ಗೋಪಿ ಭಟ್, ಶ್ರೀ ಸತ್ರಾಜಿತ ಭಾರ್ಗವ, ಕಲಾವಿದರಾದ ಶ್ರೀ ಚಂದ್ರಶೇಖರ ಧರ್ಮಸ್ಥಳ, ಶ್ರೀ ಮಹೇಶ ಮಣಿಯಾಣಿ, ಶ್ರೀ ಪ್ರಶಾಂತ ಶೆಟ್ಟಿ ನೆಲ್ಯಾಡಿ, ಶ್ರೀ ಮೋಹನ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.
ಅಮೆರಿಕಾ ಪ್ರವಾಸ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ತಂಡಕ್ಕೆ ಶುಭ ಹಾರೈಕೆ
ಅಮೇರಿಕಾಕ್ಕೆ ಯಕ್ಷಗಾನ ಪ್ರದರ್ಶನ ನೀಡಲು ತೆರಳುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡದ ನೇತೃತ್ವವನ್ನು ವಹಿಸುತ್ತಿರುವ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರನ್ನು ಅವರ ನಿವಾಸದಲ್ಲಿ ಪಟ್ಲ ಟ್ರಸ್ಟಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಭೇಟಿಯಾಗಿ ಶುಭ ಹಾರೈಸಿದರು.
ಪಟ್ಲ ಯಕ್ಷಾಶ್ರಯ ಯೋಜನೆಯ ನೂತನ ಮನೆಯ ಹಸ್ತಾಂತರ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹತ್ವದ ಯೋಜನೆಯಲ್ಲಿ ಒಂದಾದ ಪಟ್ಲ ಯಕ್ಷಾಶ್ರಯ ಕಲಾವಿದನಿಗೆ ನೂತನ ಮನೆಯನ್ನು ಮಂದಾರ್ತಿ ಮೇಳದ ಕಲಾವಿದ ಉದಯ ಸುವರ್ಣ ಇವರಿಗೆ ಪ್ರವೀಣ್ ಶೆಟ್ಟಿಯವರು ಹಾಗೂ ಬ್ರಹ್ಮಾವರ ಘಟಕದ ಪದಾಧಿಕಾರಿಗಳು 08/07/24 ನೇ ಸೋಮವಾರ ಉಡುಪಿ ತಾಲೂಕಿನ ಹೆಬ್ರಿಯಲ್ಲಿ ಹಸ್ತಾಂತರಿಸಿದರು.
ನಮ್ಮ ಫೌಂಡೇಶನ್ ನ ಪೋಷಕರಾದ ಫೋರ್ಚೂನ್ ಗ್ರೂಪ್ಸ್ ನ ಮಾಲೀಕರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಯವರು ಈ ಮನೆಯ ಕೊಡುಗೈ ದಾನಿಗಳು..
ಚಂದ್ರಶೇಖರ ಸಿದ್ದಕಟ್ಟೆಯವರಿಗೆ ಪಟ್ಲ ಫೌಂಡೇಶನ್ ನಿಂದ ನೆರವು
ವಿಶೇಷ ಚೇತನ ಚಲನಚಿತ್ರ ಹಾಗೂ ರಂಗನಟ ಶ್ರೀ ಚಂದ್ರಶೇಖರ ಸಿದ್ದಕಟ್ಟೆಯವರ ಜೀವನ ನಿರ್ವಹಣೆಗಾಗಿ ಅವರು ಪ್ರಾರಂಭಿಸಲಿರುವ ಸ್ವಂತ ಸೆಲೂನಿನ (ಕ್ಷೌರಿಕ ವೃತ್ತಿಗಾಗಿ) ಕೆಲಸ ಕಾರ್ಯಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ರೂ. 25,000/- ನೆರವನ್ನು ನೀಡಿ ಸಹಕರಿಸಲಾಯಿತು.
ಮೂಡುಬಿದ್ರೆ: ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭ
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು ಮೂಡುಬಿದ್ರಿ ಜ್ಯೋತಿನಗರದ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯಲ್ಲಿ ಜರಗಿತು.
ಸರಕಾರಿ ಪ್ರೌಢ ಶಾಲೆ ಕಡೇಶಿವಾಲಯ: ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನಾ ಸಮಾರಂಭ
ಯಕ್ಷಗಾನ ಕಲೆ ನಮ್ಮಲ್ಲಿ ನೈತಿಕತೆ ಮತ್ತು ಬೌದ್ಧಿಕ ಮಟ್ಟವನ್ನು ಹೆಚ್ಚಿಸಿ ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ
ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ
ಯಕ್ಷಧ್ರುವ ಫೌಂಡೇಶನ್ (ರಿ.) ಮಂಗಳೂರು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ – ಯಕ್ಷ ಶಿಕ್ಷಣ ತರಗತಿಯನ್ನು ಯಕ್ಷ ಧ್ರುವ ಫೌಂಡೇಶನ್ ಮುಡಿಪು ಘಟಕದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರು ಉದ್ಘಾಟಿಸಿದರು.
ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಜುಲೈ 9 ರಂದು ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ.
ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
ದಿನಾಂಕ 01.07.2024 ರಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಶನ್, ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಬಹರೈನ್ ಸೌದಿ ಘಟಕದ ವಾರ್ಷಿಕೋತ್ಸವದ ಪೂರ್ವಸಿದ್ಧತೆ
ಯಕ್ಷಧ್ರುವ ಪಟ್ಲ ಫೌಂಡೇಶನ್ – ಬಹರೈನ್ ಸೌದಿ ಘಟಕದ ವಾರ್ಷಿಕೋತ್ಸವ – ಪಟ್ಲ ಸಂಭ್ರಮ 2024 ರ ಪೂರ್ವಸಿದ್ಧತೆಯ ಸಮಾಲೋಚನಾ ಸಭೆ ಇಂದು ಕನ್ನಡ ಭವನದಲ್ಲಿ ನಡೆಸಲಾಯಿತು.
ಯಕ್ಷಧ್ರುವ ಯಕ್ಷ ಶಿಕ್ಷಣ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಳ್ಳಿ, ಇಲ್ಲಿ ‘ಯಕ್ಷಧ್ರುವ ಯಕ್ಷ ಶಿಕ್ಷಣ’ ಯಕ್ಷಗಾನ ತರಗತಿಯನ್ನು ಯಕ್ಷಗಾನ ಗುರುಗಳಾದ ಸುರೇಶ್ ಆಚಾರ್ಯ ಮರ್ಣೆಯವರಿಂದ ಚಾಲನೆಗೊಂಡಿತು. ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
“ಯಕ್ಷ ಧ್ರುವ- ಯಕ್ಷ ಶಿಕ್ಷಣ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ, ಶ್ರೀ ರಾಮ ಶಾಲೆ: 2024-25
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು, ಉರಿಮಜಲು ಕೆ ರಾಮ ಭಟ್ ಸಭಾಂಗಣ, ಶ್ರೀ ರಾಮ ಶಾಲೆ, ವೇದಶಂಕರ ನಗರ, ಉಪ್ಪಿನಂಗಡಿಯಲ್ಲಿ ಜರಗಿತು.
ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ
ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಭಾಗವಹಿಸಿದರು.
“ಯಕ್ಷ ಧ್ರುವ- ಯಕ್ಷ ಶಿಕ್ಷಣ ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ, ಮಣಿನಾಲ್ಕೂರು: 2024-25
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು, ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಮಣಿನಾಲ್ಕೂರು ಇಲ್ಲಿ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷರಾದ ಶ್ರೀ ಶಶಿಕಾಂತ್ ಶೆಟ್ಟಿ ಆರುಮುಡಿ ಇವರಿಂದ ಉದ್ಘಾಟಿಸಲ್ಪಟ್ಟಿತು.
ಪಟ್ಲ ಯಕ್ಷಾಶ್ರಯದ ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣೆ
ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಿಗೆ, ಹಾಗೂ ಕಲಾವಿದರ ತುರ್ತು ಆರೋಗ್ಯ ಚಿಕಿತ್ಸಾ ವೆಚ್ಚಕ್ಕೆ ಸುಮಾರು 20 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.
ಉಚಿತ ಯಕ್ಷಗಾನ ತರಬೇತಿ ಅಭಿಯಾನ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವನ್ನು, ಮುಳ್ಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಮಂಗಳೂರಿನ ಮಹಾಪೌರರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಿದರು.
ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ ಕಾರ್ಯಕ್ರಮ
ದಿನಾಂಕ :25-06-2024 ನೇ ಮಂಗಳವಾರ ರಂದು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಶ್ರೀವತ್ಸ ದೇವರ ಸ್ತುತಿಯನ್ನು ಹಾಡಿದನು.
ಉಚಿತ ಯಕ್ಷಗಾನ ತರಬೇತಿ ಅಭಿಯಾನ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣದ ಉದ್ಘಾಟನಾ ಸಮಾರಂಭವು ಕೊಯಿಲ ಸರಕಾರಿ ಪ್ರೌಢ ಶಾಲೆಯಲ್ಲಿ SDMC ಅಧ್ಯಕ್ಷರಾದ ದುರ್ಗಾ ದಾಸ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ಯಕ್ಷಗಾನ ಕಲೆ
ಮಲೆನಾಡಿನಲ್ಲಿ ಬಾಲ್ಯದಲ್ಲಿಯೇ ಯಕ್ಷಗಾನವನ್ನು ಮಕ್ಕಳಿಗೆ ಕಲಿಸಬೇಕೆಂದು ಕಲೆಯನ್ನು ಉಳಿಸಬೇಕೆಂಬ ಉದ್ದೇಶದಿಂದ ನಾನು ಇಲ್ಲಿಗೆ ಬಂದಿದ್ದು. ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಿಮ್ಮ ಮೇಲಿದ್ದು, ಎಲ್ಲರೂ ಸೇರಿ ಯಕ್ಷಗಾನ ಕಲೆ ಉಳಿಸೋಣ ಎಂದು ಎಂದು ಟ್ರಸ್ಟ್ ಸ್ಥಾಪಕ ಪಟ್ಲ ಸತೀಶ್ ಹೇಳಿದರು.
ಕಾರ್ಕಳ: ಯಕ್ಷಗಾನ ತರಗತಿ ಉದ್ಘಾಟನೆ
ನಮ್ಮ ಕರಾವಳಿಯಲ್ಲಿ ಇತಿಹಾಸ ನಿರ್ಮಿತ ಕಲೆ ಯಕ್ಷಗಾನ .ಅಂತಹ ಕಲೆ ಉಳಿದು ಮುಂದಿನ ಜನಾಂಗಕ್ಕೆ ದಾಟಿಸುವ ಕೆಲಸ ನಮ್ಮ ಕಾರ್ಕಳದ ಯಕ್ಷ ಕಲಾರಂಗ ಸಂಸ್ಥೆಯು ಕಳೆದ ಹನ್ನೆರಡು ವರ್ಷಗಳಿಂದ ಮಾಡುತ್ತಿದೆ.
ಯಕ್ಷಗಾನ ಜ್ಞಾನ ವೃದ್ದಿಗೆ ಪ್ರಯೋಜನ : ಪ್ರಸಿದ್ಧ ಪಿ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರಕಾರಿ ಪ್ರೌಢ ಶಾಲೆ, ಮೀನಕಳಿಯ ಬೈಕಂಪಾಡಿಯಲ್ಲಿ 2024-25ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು. ಶ್ಯಾಮ ಕನ್ ಸ್ಟ್ರಕ್ಷನ್ಸ್ ನ ಇಂಜಿನಿಯರ್ ಪ್ರಸಿದ್ಧ ಪಿ. ಕಾರ್ಯಕ್ರಮ ಉದ್ಘಾಟಿಸಿ, ಯಕ್ಷಗಾನ ಎಲ್ಲಾ ಪ್ರಕಾರಗಳಲ್ಲಿಯೂ...
ಅರ್ಕುಳ ಫರಂಗಿಪೇಟೆ: ಉಚಿತ ಯಕ್ಷಗಾನ ತರಬೇತಿ ಅಭಿಯಾನ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು ಶ್ರೀರಾಮ ವಿದ್ಯಾ ಸಂಸ್ಥೆಗಳು, ಅರ್ಕುಳ ಫರಂಗಿಪೇಟೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎ. ಕೆ. ಜಯರಾಮ ಶೇಕ ಇವರ ಅಧ್ಯಕ್ಷತೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ ಇವರು ನಡೆಸಿಕೊಟ್ಟರು.
ಕಡಂದಲೆ: ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ
ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು, ಇದರ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ಮೂಡಬಿದ್ರೆಯ ಕಡಂದಲೆ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಪಟ್ಲ ಫೌಂಡೇಶನ್ ಮೂಡಬಿದ್ರಿ ಘಟಕದ ಸಹಕಾರದೊಂದಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ ಕಾರ್ಯಕ್ರಮವನ್ನು ಶ್ರೀಯುತ ಉಮನಾಥ್ ಕೋಟ್ಯಾನ್ ಶಾಸಕರು ಮುಲ್ಕಿ ಮೂಡಬಿದ್ರಿ ಕ್ಷೇತ್ರ ಇವರು ಉದ್ಘಾಟಿಸಿದರು.
ಬಂಟ್ವಾಳ: ಯಕ್ಷ ಶಿಕ್ಷಣ ಉದ್ಘಾಟನೆ
ಬಂಟ್ವಾಳ ತಾಲೂಕಿನ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಎರಡನೇ ವರ್ಷದ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆಯು ಈ ದಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಅಧ್ಯಕ್ಷತೆಯಲ್ಲಿ ನೆರವೇರಿತು.
ಬೈಕಂಪಾಡಿ: ಯಕ್ಷನಾಟ್ಯ ತರಬೇತಿ ಉದ್ಘಾಟನೆ
ದಿನಾಂಕ 19/06.2024 ರಂದು ಬೆಳಿಗ್ಗೆ 11.00 ಗಂಟೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರಕಾರಿ ಪ್ರೌಢ ಶಾಲೆ, ಮೀನಕಳಿಯ – ಬೈಕಂಪಾಡಿ ಇಲ್ಲಿ 2024 – 25 ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು.
ಪಳ್ಳಿ ನಿಂಜೂರು : ಯಕ್ಷ ಶಿಕ್ಷಣ ನಾಟ್ಯ ತರಬೇತಿ
ಯಕ್ಷಧ್ರುವ ಪಟ್ಲ ಪೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮವನ್ನು ಬಹುಮೇಳಗಳ ವ್ಯವಸ್ಥಾಪಕರಾದ ಪಳ್ಳಿ ಕಿಶನ್ ಹೆಗ್ಡೆ ಉದ್ಘಾಟಿಸಿದರು.
ಬೋಳಂತೂರು: ಯಕ್ಷಧ್ರುವ ಪಟ್ಲ ಪೌಂಡೇಷನ್ ಪ್ರಾಯೋಜಿತ ಯಕ್ಷಧ್ರುವ-ಯಕ್ಷ ಶಿಕ್ಷಣ
ಬಂಟ್ವಾಳ ತಾಲ್ಲೂಕಿನ ಬೋಳಂತೂರು ಚಿಣ್ಣರ ಲೋಕಸೇವಾಬಂಧು ದತ್ತು ಸ್ವೀಕರಿಸಿ ಉನ್ನತಿಕರಿಸಿದ ಸರಕಾರಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಷನ್ ಪ್ರಾಯೋಜಿತ ಯಕ್ಷಧ್ರುವ-ಯಕ್ಷ ಶಿಕ್ಷಣವನ್ನು ಶಾಲಾ ಮೇಲುಸ್ತುವಾರಿ ಅಧ್ಯಕ್ಷರಾದ ಕೃಷ್ಣಪ್ಪ ಸಪಲ್ಯರ ಅಧ್ಯಕ್ಷತೆಯಲ್ಲಿ ಸರಳ ಸಮಾರಂಭದ ಮೂಲಕ ಉದ್ಘಾಟನೆ ಮಾಡಲಾಯ್ತು.
ನಿಡ್ಲೆ: ಯಕ್ಷನಾಟ್ಯ ತರಬೇತಿ ಉದ್ಘಾಟನೆ
ದಿನಾಂಕ 18-06-2024 ರಂದು ಅಪರಾಹ್ನ 2.30 ಗಂಟೆಗೆ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರ್ಕಾರಿ ಪ್ರೌಢ ಶಾಲೆ ನಿಡ್ಲೆ, ಬೆಳ್ತಂಗಡಿ ತಾಲೂಕು ಇಲ್ಲಿ 2024-25 ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು.
‘ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮ ಯಕ್ಷಗಾನ’: ಗಿರೀಶ್ ಶೆಟ್ಟಿ
ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು ಗಿರೀಶ್ ಶೆಟ್ಟಿ ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕ ಇವರು ಅಭಿಪ್ರಾಯಪಟ್ಟರು.
ಮಂಚಿ ಕೊಳ್ನಾಡು ಪ್ರೌಢಶಾಲೆ: ಯಕ್ಷಧ್ರುವ – ಯಕ್ಷ ಶಿಕ್ಷಣ ಉದ್ಘಾಟನಾ ಕಾರ್ಯಕ್ರಮ
ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಇವರು ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಯಕ್ಷಧ್ರುವ ಯಕ್ಷ ಶಿಕ್ಷಣ ಎನ್ನುವ ವಿಶೇಷ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಯಕ್ಷಗಾನ ಕಲಿಕಾ ಯೋಜನೆಯು ಕಳೆದ ಶೈಕ್ಷಣಿಕ ಸಾಲಿನಿಂದ ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಆಯೋಜಿಸುತ್ತಾ ಬರುತ್ತಿದ್ದು, ಎರಡನೇ ಅವಧಿಯ 2024 – 25ನೇ ಶೈಕ್ಷಣಿಕ ಸಾಲಿನ ಯಕ್ಷ ಶಿಕ್ಷಣದ ಉದ್ಘಾಟನಾ ಕಾರ್ಯಕ್ರಮನ್ನು ಮಂಚಿ ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 14-06-2024 ರಂದು ನೆರವೇರಿಸಲಾಯಿತು.
ದುಬೈ ಯಕ್ಷೋತ್ಸವ 2024: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಆತ್ಮೀಯ ಸ್ವಾಗತ
ಯಕ್ಷಗಾನ ಅಭ್ಯಾಸ ಕೇಂದ್ರ UAE ಅರ್ಪಿಸುವ ” ದುಬೈ ಯಕ್ಷೋತ್ಸವ 2024 ” ಕಾರ್ಯಕ್ರಮಕ್ಕೆ ಆಗಮಿಸಿದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರನ್ನು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಕ್ಷಧ್ರುವ ದುಬೈ ಘಟಕದ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು
ಪಟ್ಲ ಸಂಭ್ರಮ: ಧನ್ಯೋತ್ಸವ ಕಾರ್ಯಕ್ರಮ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಅಡ್ಯಾರ್ ಗಾರ್ಡನ್ ನಲ್ಲಿ ‘ಪಟ್ಲ ಸಂಭ್ರಮ-2024’ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಅಡ್ಯಾರ್ ನ ಸಂಭ್ರಮ ಸಭಾಂಗಣದಲ್ಲಿ ಧನ್ಯೋತ್ಸವ ಕಾರ್ಯಕ್ರಮ ನಡೆಯಿತು.
ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪದಲ್ಲಿ ನಟ ಕಿಚ್ಚ ಸುದೀಪ್
ಪಟ್ಲ ಫೌಂಡೇಶನ್ ಆಲದ ಮರ ಇದ್ದಂತೆ. ಕಲಾವಿದರ ಕಷ್ಟವನ್ನು ಅರಿತು ಸಂಘಟನೆ ಅವರನ್ನು ಸಲಹುತ್ತಿದೆ. ಪಟ್ಲ ಸತೀಶ್ ಶೆಟ್ಟಿ ಅವರ ಸಾಮಾಜಿಕ ಕಾರ್ಯ ಅದ್ಭುತವಾದದ್ದು. ಅವರ ಬಗ್ಗೆ ತಿಳಿಯುತ್ತಾ ಹೋದಂತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ದಾನಿಗಳ ಜೊತೆಗೆ ವೇದಿಕೆ ಹಂಚಿಕೊಳ್ಳಲು ಖುಷಿ ಆಗುತ್ತದೆ ಎಂದು ನಟ ಕಿಚ್ಚ ಸುದೀಪ್ ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಜರುಗಿದ ಯಕ್ಷಧ್ರುವ ಪಟ್ಟ ಸಂಭ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.
ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುತ್ತದೆ: ಕನ್ಯಾಡಿ ಶ್ರೀ
ನಮ್ಮಲ್ಲಿರುವ ಸಂಪತ್ತನ್ನು ಕೂಡಿಡುವ ಬದಲು ಯೋಗ್ಯರಿಗೆ ಹಂಚಿದರೆ ಅದು ದುಪ್ಪಟ್ಟಾಗುತ್ತದೆ. ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ ಎಂಬ ನಾಣ್ಣುಡಿಯಂತೆ ನಾವು ಬದುಕಬೇಕು. ಮನುಷ್ಯ ಜನ್ಮವನ್ನು ನಮಗೆ ಭಗವಂತ ನೀಡಿದ್ದಾನೆ
ಪ್ರಶಸ್ತಿ ಸಿಗದಿದ್ದರೂ ಕಲಾವಿದ ಸಣ್ಣವನಾಗಲ್ಲ: ರಾಮಚಂದ್ರ ಹೆಗಡೆ
ಈ ಪ್ರಶಸ್ತಿ ನನಗೆ ಸಿಕ್ಕಿದ್ದುಅಲ್ಲವೇ ಅಲ್ಲ. ನನ್ನ ಅಜ್ಜ ಮತ್ತು ಗುರು ಕೊಂಡದಕುಳಿ ರಾಮ ಹೆಗಡೆ, ನನ್ನನ್ನು ಬೆಳೆಸಿದ ಕಾಳಿಂಗ ನಾವಡರಿಗೆ ಸಿಗಬೇಕಾದ ಪ್ರಶಸ್ತಿ ಇದು. ಹಿಂದಿನ ತಲೆಮಾರಿನ ಅನೇಕ ಕಲಾವಿದರು ಊರಿಂದ ಊರಿಗೆ ನಡೆದುಹೋಗಿ ಯಕ್ಷಗಾನ ಕಲೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ್ದಾರೆ. ಯಕ್ಷಗಾನಕ್ಕೆ ಬದುಕನ್ನೇ ಸವೆಸಿದ್ದಾರೆ. ಅವರಿಗೆ ಪ್ರಶಸ್ತಿಯೂ ಇಲ್ಲ, ಸಂಬಳವೂ ಇಲ್ಲ. ಅದರ ಫಲವನ್ನು ಈಗಿನ ತಲೆಮಾರಿನವರು ಅನುಭವಿಸುತ್ತಿದ್ದೇವೆ. ತೆಂಕುತಿಟ್ಟು ಆಗಲಿ, ಬಡಗು ಆಗಲಿ, ಬಡಾಬಡಗು ಆಗಲಿ ಯಕ್ಷಗಾನ ಕಲಾವಿದರು ಪರಸ್ಪರ ಗೌರವಿಸುವುದನ್ನು ಮೊದಲು ಕಲಿಯಬೇಕು
ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ
ಯುವಜನತೆ ಯಕ್ಷಗಾನದಿಂದ ದೂರವಾಗುತ್ತಿರುವ ಈ ಆಧುನಿಕ ಕಾಲಘಟ್ಟದಲ್ಲಿ ಸೋಷಿಯಲ್ ಮೀಡಿಯಾದಲ್ಲೂ ಯಕ್ಷಗಾನದ ವೈಭವ ಮರುಕಳಿಸುವಲ್ಲಿ ಯಕ್ಷಧ್ರುವ ಪಟ್ಲ ಟ್ರಸ್ಟ್ ಶ್ರಮ ಶ್ಲಾಘನೀಯವಾದುದು. ತುಳುನಾಡಿನ ಕಲೆಯನ್ನು ಮರಳಿ ಉಳಿಸುವಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಯೋಜನೆ ಮತ್ತು ಯೋಚನೆ ಇದೇ ರೀತಿ ಮುಂದುವರಿಯಲಿ
ಸಾರ್ಥಕ್ಯ ಕಂಡ ಪಟ್ಲ ಸಂಭ್ರಮ 2024
2024ರ ಪಟ್ಲ ಸಂಭ್ರಮವು ನಿಜ ಅರ್ಥದಲ್ಲಿ ಸಾರ್ಥಕ್ಯ ಪಡೆದಿದೆ ಎಂದರೆ ಖಂಡಿತವಾಗಿ ಅತಿಶಯದ ಮಾತಲ್ಲ. ಸದಾ ಮಂಗಲಮಯನಾದ ಅಡ್ಯಾರ್ ನ ಮಹಾಲಿಂಗೇಶ್ವರನ ಸನ್ನಿಧಾನದ ಪಕ್ಕದಲ್ಲಿ ನಡೆದ ಈ ಕಾರ್ಯಕ್ರಮವು ಸದಾಶಿವ ಶಶಿಧರನ ಅನುಗ್ರಹದಿಂದ ಹರಿ ಈಶರ ಪೂರ್ಣನುಗ್ರಹದೊಂದಿಗೆ ನಮ್ಮೆಲ್ಲರ ನಿರೀಕ್ಷೆಯಂತೆ ಸಂಪೂರ್ಣ ಯಶಸ್ಸಾಯಿತು ಎಂಬುದು ಎಲ್ಲರ ಉದ್ಘಾರ.
ಮೂಡಬಿದರೆ ಘಟಕದ 8ನೇ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ) ಮಂಗಳೂರು ಮೂಡಬಿದರೆ ಘಟಕದ 8ನೇ ವಾರ್ಷಿಕೋತ್ಸವವು ಎರಡು ದಿನಗಳ ಪರ್ಯಂತ ಅಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಬೋಳಿಯಾರಿನಲ್ಲಿ ಯಕ್ಷಗಾನ ಬಯಲಾಟ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಮುಡಿಪು ಘಟಕದ ಆಶ್ರಯದಲ್ಲಿ ಬೋಳಿಯಾರಿನಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ರಾಜಾರಾಮ್ ಭಟ್ ಕೈರಂಗಳ, ಸಂತೋಷ್ ಕುಮಾರ್ ಬೋಳಿಯಾರ್, ವಿನಯಕೃಷ್ಣ ಭಟ್ ಮುಡಿಪು ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಾಜಾರಾಮ್ ಭಟ್ ಇವರು ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಜನಪರ ಕಾರ್ಯಗಳಿಗೆ ರೂ. 50,000 ಮೊತ್ತವನ್ನು ದೇಣಿಗೆಯಾಗಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು.
“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ “ಪಟ್ಲ ಸಂಭ್ರಮ” ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರೀಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
ಪಟ್ಲ ಯಕ್ಷಾಶ್ರಯದ 30ನೇ ಮನೆ ಹಸ್ತಾಂತರ
ಪಟ್ಲ ಯಕ್ಷಾಶ್ರಯ ಯೋಜನೆಯ 30 ನೇ ಗೃಹಪ್ರವೇಶ 12/05/24 ಆದಿತ್ಯವಾರ ಕಾಸರಗೋಡು ಜಿಲ್ಲೆಯ ಕುಂಬ್ಳೆ ನೀರ್ಚಾಲ್ ನಲ್ಲಿ ನಡೆಯಿತು.
ಈ ಮನೆಯ ಕೊಡುಗೈ ದಾನಿಗಳು ಶ್ರೀ ಕೆ.ಕೆ ಶೆಟ್ಟಿ ಅಹಮದ್ ನಗರ
ಪಟ್ಲ ಯಕ್ಷಾಶ್ರಯದ 29ನೇ ಮನೆ ಹಸ್ತಾಂತರ
ಅಕ್ಷಯ ತೃತೀಯ ದ ಶುಭದಿನವಾದ ಇಂದು ಯಕ್ಷಧ್ರುವ ಪಟ್ಲ ಫೌಂಢೇಶನ್ ನಿಂದ ಯಕ್ಷಗಾನ ಕಲಾವಿದರಾದ ಉಮೇಶ್ ಪೂಜಾರಿ ಕೊಳಂಬೆ ಇವರಿಗೆ ನೂತನ ಮನೆಯ ಹಸ್ತಾಂತರ
ಬಂಟ್ವಾಳ ತಾಲೂಕು ಘಟಕದ ಸಭೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಸಭೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಶನಿವಾರ ಸಂಜೆ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಸುರತ್ಕಲ್ ಘಟಕದ 4ನೇ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು- ಸುರತ್ಕಲ್ ಘಟಕದ 4ನೇ ವಾರ್ಷಿಕೋತ್ಸವವು ಸುರತ್ಕಲ್ ಭಂಟರ ಭವನದ ಆವರಣದಲ್ಲಿ ನಡೆಯಿತು. ಸುರತ್ಕಲ್ ಘಟಕದ ಅಧ್ಯಕ್ಷರಾದ ಸುಧಾಕರ ಎಸ್. ಪೂಂಜ ಸ್ವಾಗತಿಸಿ ಜಗನ್ನಾಥ ಶೆಟ್ಟಿ ಬಾಳ ಇವರು ಪ್ರಸ್ತಾವನೆಗೈದರು.
ಯಕ್ಷಧ್ರುವ ಪಟ್ಲ ಸಂಭ್ರಮ 2024: ಆಮಂತ್ರಣ ಪತ್ರಿಕೆಯ ಬಿಡುಗಡೆ
ಯಕ್ಷಧ್ರುವ ಪಟ್ಲ ಸಂಭ್ರಮ 2024 ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಕದ್ರಿ ಮೈದಾನದಲ್ಲಿ ನಡೆಯುತ್ತಿರುವ ಪಾವಂಜೆ ಮೇಳದ ರಂಗವೇದಿಕೆಯಲ್ಲಿ ಕದ್ರಿ ಜೋಗಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಇವರ ಶಿಷ್ಯರು, ಯಕ್ಷಧ್ರುವ ಪಟ್ಲ ಫೌಂಡೇಶನ್’ನ ಸ್ಥಾಪಕಧ್ಯಕ್ಷರು ಮತ್ತು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಪಟ್ಲ ಸಂಭ್ರಮ 2024 ಇದೇ ಬರುವ 26-05-2024ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್’ನಲ್ಲಿ ನಡೆಯಲಿದೆ.
ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ
ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಶ್ರೀ ಗುಡ್ಡಪ್ಪ ಸುವರ್ಣರಿಗೆ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ ಪಟ್ಲ ಫೌಂಡೇಶನಿನ ಮೂಲಕ ನೂತನ ಮನೆಯನ್ನು ನಿರ್ಮಿಸಿ ಗೃಹಪ್ರವೇಶ ಕಾರ್ಯಕ್ರಮ ನೆರವೇರಿಸಿ ಮನೆಯನ್ನು ಹಸ್ತಾಂತರಿಸಲಾಯಿತು.
ಪಟ್ಲ ಯಕ್ಷಗಾಯನದಲ್ಲಿ ಕಟೀಲು ದೇವಿ ಸ್ತುತಿ
ವಿಕ ಸುದ್ದಿಲೋಕ ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ಸನ್ನಿಧಿಯಲ್ಲಿ ಪ್ರಸಿದ್ದ ಭಾಗವತ ಪಟ್ಲ ಸತೀಶ್ ಶೆಟ್ಟಿ ಕುಟುಂಬದ ಸೇವಾ ಸಂಕಲ್ಪವಾದ ಚಿನ್ನದ ರಥೋತ್ಸವ ಸೇವೆ ಸಕಲ ಧಾರ್ಮಿಕ ವಿಧಿಗಳೊಂದಿಗೆ ಭಾನುವಾರ ಸಂಪನ್ನಗೊಂಡಿತು. ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ಜರುಗಿದವು. ಅರಿಕೆ...
ಉಡುಪಿಯಲ್ಲಿ 40ನೇ ಘಟಕ ಸ್ಥಾಪನೆ: ಅಧ್ಯಕ್ಷರಾಗಿ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ
ಟ್ರಸ್ಟ್ ನ 40ನೇ ನೂತನ ಉಡುಪಿ ಘಟಕದ ಅಧ್ಯಕ್ಷರನ್ನಾಗಿ ” ಸಹಕಾರಿ ರತ್ನ ” ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಒಮ್ಮತದೊಂದಿಗೆ ಆಯ್ಕೆ ಮಾಡಲಾಯಿತು. ಶ್ರೀಯುತರು ಹಿರಿಯ ಯಕ್ಷಗಾನ ಸಂಸ್ಥೆ ಯಕ್ಷಗಾನ ಕಲಾಕ್ಷೇತ್ರ ಗುಂಡಿಬೈಲು, ಉಡುಪಿಯ ಗೌರವಾಧ್ಯಕ್ಷರಾಗಿ ಹಾಗೂ ಹಲವಾರು ಪ್ರತಿಷ್ಠಿತ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಪದಪ್ರದಾನ
ಪಟ್ಲ ಫೌಂಡೇಶನ್ನಲ್ಲಿ ಸ್ವಾರ್ಥವಿಲ್ಲ, ವ್ಯಕ್ತಿಗತವಾಗಿ ಕೆಲಸ ಮಾಡುವುದಿಲ್ಲ. ಬದಲಾಗಿ ಯಕ್ಷರಂಗದ ಕಲಾವಿದರ ಬದುಕಿಗೋಸ್ಕರ ಸೇವೆ ನೀಡುವುದಾಗಿದೆ ಮಾತ್ರವಲ್ಲ ಇದರಿಂದ ನಮಗೆ ಆತ್ಮ ತೃಪ್ತಿ ಲಭಿಸುತ್ತದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಮಾತೃ ಘಟಕದ ಅಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿರವರು ಹೇಳಿದರು.
ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು-ಶಾಸಕ ಗುರುರಾಜ ಗಂಟಿಹೊಳೆ
ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು.
Yakshdhruva Patla foundation Bahrain-Saudi unit’s third anniversary celebrated
Third anniversary Patla Sambhrama-2023 of Yakshadhruva Patla Foundation R Mangaluru, Bahrain-Saudi unit was held in the auditorium of Kannada Sangha here.
ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕ ಉದ್ಘಾಟನೆ
ಟ್ರಸ್ಟ್ನ ಕಾರ್ಯವೈಖರಿಯಲ್ಲಿ ನಾನು ಕೇವಲ ನಿಮಿತ್ತ, ಎಲ್ಲವೂ ಕಟೀಲು ಅಮ್ಮನವರ ಕೃಪೆ. ಹೃದಯ ಶ್ರೀಮಂತ ದಾನಿಗಳಿಂದ ನಮ್ಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾಸೇವೆಯಲ್ಲಿ ಮುಂದುವರೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಅಭಿಪ್ರಾಯಪಟ್ಟರು.
Yaksha Sambhrama-2023: Bahrain-Saudi unit of Yaksha Dhruva Patla Foundation celebrates third anniversary
The Bahrain-Saudi Arabia unit of the Yaksha Dhruva Patla Foundation is gearing up to celebrate its third anniversary with an event titled ‘Yaksha Sambhrama-2023.’ The program is scheduled for the 20th and will commence at 5 p.m. at the Kannada Bhavan Auditorium in Manama.
Bahrain: ‘Manishada Yakshagana’ to be held on Oct 20
Yakshadhruva Patla foundation, which has come into existence to help poor and weak Yakshagana artistes had more than 35 branches in India and abroad. Now the Bahrain-Saudi branch is going to celebrate its third anniversary.
ಕಾಶ್ಮೀರದಲ್ಲಿ ಅನುರಣಿಸಿತು ಕರಾವಳಿಯ ಗಂಡುಕಲೆ ಯಕ್ಷಗಾನ !
ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ವತಿಯಿಂದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು
‘Vishwa Patla Sambrama & Dubai Yakshotsava’ on Jun 11; invite, ticket release event held
Yakshagana Abyasa Kendra UAE and Yakshadruva Patla Foundation UAE unit have joined together to present ‘Vishwa Patla Sambrama & Dubai Yakshotsava 2023’ in Dubai on June 11 at Sheikh Rashid Auditorium, The Indian High School here. ‘Dashavatara’ Yakshagana ballet will also be presented on the day.
Mangaluru: Patla Foundation distributes grocery kits to drama artistes, journalists
Grocery kits were distributed to drama artistes under the joint auspices of Tulu Nataka Kalavidara Okkuta Regd, Yakshadhruva Patla Foundation Regd, Lions Club Mangaluru Kodialbail and Friends Tuluver Kuwait on Saturday June 12 at the Gokul auditorium in the city.
Bantwal: Yakshadhruva Patla Foundation celebrates anniversary
“The encouragement and efforts by art lovers of creating interest about Yakshagana among children so that they may participate in Yakshagana and the art may grow is worth congratulating,” said Yakshadhruva Patla Foundation founder president Yakshagana artiste, Sathish Shetty Patlaguthu. He was speaking after presiding over the third anniversary celebrations of Yakshadhruva Patla Foundation Trust, Punjalkatte at Punjalkatte Bangle grounds on Friday evening.
Yakshagana shows stopped amid coronavirus scare
All the Yakshagana shows of Kateel, Mandarthi, Dharmasthala, Saligrama, Perdoor, Sunkadakatte, Sasihithlu, Hosanagara, Hiriyadka, Saukooru, Madamakki, Haladi and other Yakshagana Melas have been suspended temporarily as a precautionary measure to check the outbreak of Covid-19.
Mangaluru: Artiste Kadri Ramachandra Bhat conferred with Kundeshwar Samman award
Karkala Hirgana Kundeshwar Temple presented the Kundeshwar Samman Award to artiste Kadri Ramachandra Bhat Elloor, as part of their fair.
‘Patla Sabrama’ in Dubai: Comedian Arvind Bolar to feature in Yakshagana
The invitation card and entry pass release programme of Patla Sambhrama Dubai – 2019, which will be held at the Sheikh Rashid Auditorium of Indian School on October 18, in which ‘Mahishamardini – Jagajjanani’ Yakshagana will also be performed by Yakshagana Abhyasa Taragathi artistes of Dubai and guest artiste ace Tulu comedian, cine-actor Arvind Bolar and noted Yakshagana artiste Dinesh Kodapadavu, was held recently at Fortune Plaza in the presence of eminent entrepreneurs, sponsors of art and artistes.
Boston: Tulu Koota holds Yakshagana by Yaksha Dhruva Patla Foundation
Art lovers of Boston area witnessed a rare display of ‘Yakshagana’, one of coastal Karnataka’s rich and colourful art forms, at the Tyngsborough Town Hall near Boston on August 31, 2019. The event was organized by the New England Tulu Koota (NETK) Boston, USA, which highlighted performances by the preeminent Yakshagana artiste Patla Sathish Shetty of the Yaksha Dhruva Patla Foundation, Mangaluru and his team. The charitable foundation based In Karnataka along with its newly inaugurated unit in the USA endeavours to popularize the art form while providing financial support to needy Yakshagana artistes and their families.
Yakshadhruva Patla Sambhrama on June 2
The Yakshadhruva Patla Sambhrama 2019 will be organised at Adyar Garden on the outskirts of the city on June 2, Patla Sathish Shetty, founder – president of the Yakshadhruva Patla Foundation, said on Saturday.
Patla Sambhrama, Sadhana Sambhrama ‘Yakshaaradhane’ held in Dubai
Yaksha Dhruva Patla Foundation successfully celebrated Muhurtha Puja at the Banquet Hall of Fortune Plaza, Dubai on June 28.
‘Patla has laid an example for social responsibility’
Yakshagana Bhagavath Patla Sathish Shetty has led by example to show how the artistes can fulfil their social responsibilities, Nitte (Deemed to be) University ChancellorN Vinay Hegde said on Sunday.
M’luru: Yakshadhruva Patla Foundation Trust city unit celebrates second anniversary
“In a time where the artistes are being framed for silly reasons, though they shine on the Yakshagana dais, there is a need for the artistes to get united,” said Patla Sathish Shetty, founder president of Yakshadhruva Patla Foundation.
Yakshagana performance by Patla Sathish Shetty and team enthralls audience in Boston
Kala Tarangini Boston, New England Tulu Koota Boston, New England Kannada Koota Boston, and Yakshaloka Boston, USA came together to organize a Yakshagana performance at Holliston Town Hall, Boston, United States, recently.
Dubai: Yakshadruva Patla Foundation Trust – UAE unit convenes special meet
Yakshadruva Patla Foundation Trust® – UAE Unit held a special meet at Fortune Grand Hotel auditorium, here, on Friday, May 18 at 5.00pm upon the call from the president Sarvotham Shetty.
Mangaluru: Yaksha Druva Patla Foundation to confer posthumous award to Kubanoor Sridar Rao
Yaksha Druva Patla Foundation Trust® held a preliminary meeting at Hotel Ocean Pearl, here, on Thursday, May 17, in organizing Yaksha Druva Patla Sambrama-2018 at Adyar Gardens, here, on Sunday, May 27.
Mangaluru: Jeppu -Majila residents donate Rs 1 lac to Yaksha Druva Patla Foundation
13 Feb 2018: MLA J R Lobo handed over a cheque of Rs 1 lac that was donated by the residents of Jeppu – Majila, here, to Yaksha Druva Patla Foundation, during Yakshagana play, Devi Mahatme that was staged by Durgaparameshwari Yakshagana Mandali, at Jeppu – Majila ground, here, on Saturday, February 10.
Mumbai: Patla Foundation holds Yakshadhruva Sambhrama
Patla Foundation held Yakshagana Sambhrama, a programme to honour Yakshagana artistes and promoters at Kurla east on Sunday August 13.
Mumbai: Patla foundation elects new office bearers
“Our organization has lent more than Rs 50 lac help to Yaksha artistes. Senior artistes will be paid monthly salary and more than 100 houses will be built under Patla Yakshashraya project for them. The support of art lovers is necessary for the noble work, said Yakshadhruva Patla Foundation founder president, artiste of Kateelu mela, Yaksha Chakreshwar Sathish Shetty Patla.
Patla Trust to help ailing Yakshagana artists
Yakshadruva Patla Foundation Trust has set its sights firmly on helping ailing and infirm yakshagana artists. The trust is all set to use the Yakshadruva Patla Sambrama 2017 as a launch pad for a series of welfare measures aimed at this section of artists in an effort to recognize their contribution to this popular folk art. The Sambrama incidentally will be held at Adyar Garden at Adyar on May 28.
mangaluru: Dubai unit donates Rs 30 lac to Yakshadruva Patla Foundation Trust
Praveen Shetty Vakwady, managing director of Dubai-based Fortune Group of Hotels, handed over the cheque of Rs 30 lac that was pooled by UAE unit of Yakshadruva Patla Foundation Trust to their founder president Patla Sathish Shetty at a function held at Hotel Goldfinch hall, here on Tuesday July 19.