yakshadhruvapatlafoundation.org

Blog

ಅಡ್ಯಾರ್ ನಲ್ಲಿ 11 ನೇ ವರ್ಷದ ಪಟ್ಲ ಸಂಭ್ರಮ 2026: ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ

Mangaluru: ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ 11 ನೇ ವರ್ಷದ ಪಟ್ಲ ಸಂಭ್ರಮ 2026 ಕಾರ್ಯಕ್ರಮ ಮೇ 30 ಶನಿವಾರ...

11ನೇ ವರ್ಷದ ಪಟ್ಲ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪ್ರತೀ ವರ್ಷ ಪಟ್ಲಾಭಿಮಾನಿಗಳು, ಯಕ್ಷಗಾನ ಅಭಿಮಾನಿಗಳು ಕಾಯುವ ದಿನ ಬಂದೇ ಬಿಟ್ಟಿದೆ. ಪಟ್ಲ ಫೌಂಡೇಶನ್ ವತಿಯಿಂದ ನಡೆಯುವ ಪಟ್ಲ ಸಂಭ್ರಮ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾಗಿದ್ದು, ಆಮಂತ್ರಣ...

ಈ ನೆಲದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ಕೆಲಸ ಯಕ್ಷಗಾನ‌ ಮಾಡಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ

Mangaluru: ಮಂಗಳೂರು: ಈ ನೆಲದ ಅಸ್ಮಿತೆ ಸನಾತನ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವವರು ಕರಾವಳಿಗರು. ಇಲ್ಲಿ ಕಲೆ ಮತ್ತು ಸಂಸ್ಕೃತಿ ದೊಡ್ಡ ಪಾತ್ರವನ್ನು ವಹಿಸಿಕೊಂಡಿದೆ. ಈ...

ಕಡಬ ತಾಲೂಕು ಘಟಕದ ವತಿಯಿಂದ ಶರವೂರಿನಲ್ಲಿ ಪಾವಂಜೆ ಮೇಳದ ಛಾಯನಂದನ ಯಕ್ಷಗಾನ

ಆಲಂಕಾರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಕಡಬ ತಾಲ್ಲೂಕು ಘಟಕದ ವತಿಯಿಂದ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ – ಕಡಬ ತಾಲೂಕು ಘಟಕ ರಚನೆ

Kadaba News: ಕಡಬ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಡಬ ತಾಲೂಕು ಘಟಕ ರಚನೆಯಾಗಿದ್ದು,.ಗೌರವಾಧ್ಯಕ್ಷರಾಗಿ ಗೋಪಾಲಕೃಷ್ಣ ಪಡ್ಡಿಲ್ಲಾಯ , ಅಧ್ಯಕ್ಷರಾಗಿ ದಯಾನಂದ ರೈ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಹೈದರಬಾದ್ ಘಟಕ ಉದ್ಘಾಟನೆ. ಶ್ರೀ ಕೃಷ್ಣಮೂರ್ತಿ ಮಂಜರು ಅಧ್ಯಕ್ಷರಾಗಿ ಪದಗ್ರಹಣ

Mangaluru: ಸೆಪ್ಟಂಬರ್ 10 ಬುಧವಾರ ಹೈದರಾಬಾದಿನಲ್ಲಿ ಸ್ಥಳೀಯ ಶಾಸಕರಾದ ಕಾಲೇರು ವೆಂಕಟೇಶ್ ಹಾಗೂ ಡಿಸಿಪಿ ರಾಹುಲ್ ಹೆಗ್ಡೆಯವರ ಉಪಸ್ಥಿತಿಯಲ್ಲಿ ಹೈದರಬಾದ್ ಸರ್ವ ಕನ್ನಡಿಗರು ಸೇರಿ ಯಕ್ಷದ್ರುವ...

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ...

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ...