yakshadhruvapatlafoundation.org

ಈ ನೆಲದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ಕೆಲಸ ಯಕ್ಷಗಾನ‌ ಮಾಡಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ

Mangaluru: ಮಂಗಳೂರು: ಈ ನೆಲದ ಅಸ್ಮಿತೆ ಸನಾತನ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವವರು ಕರಾವಳಿಗರು. ಇಲ್ಲಿ ಕಲೆ ಮತ್ತು ಸಂಸ್ಕೃತಿ ದೊಡ್ಡ ಪಾತ್ರವನ್ನು ವಹಿಸಿಕೊಂಡಿದೆ. ಈ ನೆಲದ ಕಲೆ ಮತ್ತು ಸಂಸ್ಜೃತಿಯನ್ನು ಉಳಿಸುವ ಕೆಲಸ ಯಕ್ಷಗಾನ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದರು. ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ನಡೆದ ಯಕ್ಷಧ್ರುವ-ಯಕ್ಷ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ವನ್ನು […]

ಕಡಬ ತಾಲೂಕು ಘಟಕದ ವತಿಯಿಂದ ಶರವೂರಿನಲ್ಲಿ ಪಾವಂಜೆ ಮೇಳದ ಛಾಯನಂದನ ಯಕ್ಷಗಾನ

ಆಲಂಕಾರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಕಡಬ ತಾಲ್ಲೂಕು ಘಟಕದ ವತಿಯಿಂದ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಛಾಯಾನಂದನ ಯಕ್ಷಗಾನ ಬಯಲಾಟ ನಡೆಯಿತು.ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರನ್ನು ಕಡಬ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಕಡಬ ತಾಲ್ಲೂಕು ಘಟಕದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು ರವರು ಯಕ್ಷಧ್ರುವ ಪಟ್ಲ ಪೌಂಡೇಶನ್ ವತಿಯಿಂದ […]

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ – ಕಡಬ ತಾಲೂಕು ಘಟಕ ರಚನೆ

Kadaba News: ಕಡಬ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಡಬ ತಾಲೂಕು ಘಟಕ ರಚನೆಯಾಗಿದ್ದು,.ಗೌರವಾಧ್ಯಕ್ಷರಾಗಿ ಗೋಪಾಲಕೃಷ್ಣ ಪಡ್ಡಿಲ್ಲಾಯ , ಅಧ್ಯಕ್ಷರಾಗಿ ದಯಾನಂದ ರೈ ಮನವಳಿಕೆಗುತ್ತು, ಪ್ರಧಾನ ಸಂಚಾಲಕರಾಗಿ ಡಾ| ಹೇಮಂತ್ ರೈ ಮನವಳಿಕೆಗುತ್ತು ಆಯ್ಕೆಯಾಗಿದ್ದಾರೆ. ಸೆ.5ರಂದು ಆಲಂಕಾರಿನ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಪಟ್ಲ ಫೌಂಡೇಶನ್ ನ ಅಭಿಮಾನಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿ ಎಸ್ ವಿ ಪ್ರಸಾದ್ ಕಣಿಪುರ , ಜತೆ ಕಾರ್ಯದರ್ಶಿಯಾಗಿ ಜನಾರ್ಧನ ಗೌಡ ಕಯ್ಯಪೆ, ಕೋಶಾಧಿಕಾರಿಯಾಗಿ ಶ್ರೀಮತಿ […]

ಯಕ್ಷಧ್ರುವ ಪಟ್ಲ ಫೌಂಡೇಶನ್ ಹೈದರಬಾದ್ ಘಟಕ ಉದ್ಘಾಟನೆ. ಶ್ರೀ ಕೃಷ್ಣಮೂರ್ತಿ ಮಂಜರು ಅಧ್ಯಕ್ಷರಾಗಿ ಪದಗ್ರಹಣ

Mangaluru: ಸೆಪ್ಟಂಬರ್ 10 ಬುಧವಾರ ಹೈದರಾಬಾದಿನಲ್ಲಿ ಸ್ಥಳೀಯ ಶಾಸಕರಾದ ಕಾಲೇರು ವೆಂಕಟೇಶ್ ಹಾಗೂ ಡಿಸಿಪಿ ರಾಹುಲ್ ಹೆಗ್ಡೆಯವರ ಉಪಸ್ಥಿತಿಯಲ್ಲಿ ಹೈದರಬಾದ್ ಸರ್ವ ಕನ್ನಡಿಗರು ಸೇರಿ ಯಕ್ಷದ್ರುವ ಪಟ್ಲ ಫೌಂಡೇಶನ್ ನ 44ನೇ ಘಟಕ ಉದ್ಘಾಟನೆಗೊಂಡಿತು. ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅರ್ಚಕರು, ಸುಪ್ರಭಾತ ಗ್ರೂಪ್ಸ್ ಆಫ್ ಹೋಟೆಲ್ ಹೈದರಾಬಾದಿನ ಮಾಲೀಕರಾದ ಕೃಷ್ಣಮೂರ್ತಿ ಮಂಜ ಅವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರೆ ಶ್ರೀ ಎನ್ ಶ್ರೀಧರ್ ರಾವ್ ಗೌರವಾಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಟಿ ಸತ್ಯನಾರಾಯಣ ಹತ್ತಾವರ ಮತ್ತು ಏ ಜಯರಾಮ ಶೆಟ್ಟಿ, ಕಾರ್ಯದರ್ಶಿಯಾಗಿ […]

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ ಪಾಾಲನೆಯಿಂದ ಮುಕ್ತಾಯವಾಯಿತು. ಈ ಬಾರಿ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ, ಯಕ್ಷಗಾನ ಕಾರ್ಯಕ್ರಮ ಸೇರಿದಂತೆ ಈ ವರ್ಷ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಕಾರಣಕ್ಕೆ ಭರತನಾಟ್ಯ, […]

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ  

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ “ಭಾರತ್ ಕಲಾ ವೈಭವ” ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್‌ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ ಮನಸ್ಸಿನಲ್ಲಿ ಉಳಿಸುವ ಪ್ರಯತ್ನವಾಗಿತ್ತು. ಈ ಕಾರ್ಯಕ್ರಮದಲ್ಲಿ ಯುರೋಪ್‌ನ ವಿವಿಧ ಭಾಗಗಳಿಂದ 60ಕ್ಕೂ ಹೆಚ್ಚು ಕಲಾವಿದರು ಪಾಲ್ಗೊಂಡು, 350ಕ್ಕೂ ಹೆಚ್ಚು ಪ್ರೇಕ್ಷಕರಿಗೆ – ಭಾರತೀಯರು ಮತ್ತು ಸ್ಥಳೀಯರು – ಭಾರತೀಯ ಸಂಸ್ಕೃತಿಯ ವಿಶಿಷ್ಟತೆಯನ್ನು […]

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟರು, ಈ ಬಾರಿ ದಶಮದ ಸಂಭ್ರಮದ ಕಾರಣ, ದಾನಿಗಳಿಂದ, ಕಲಾಭಿಮಾನಿಗಳಿಂದ 10 ಕೋಟಿ ರೂ. ದೇಣಿಗೆ ಸಂಗ್ರಹದ ಗುರಿ ಹೊಂದಿದ್ದೇವೆ. […]

ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ

Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್‌ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್‌ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು ಎಂಬಲ್ಲಿ ಮನೆ ನಿರ್ಮಾಣಕ್ಕಾಗಿ ಪಟ್ಲ ಫೌಂಡೇಶನ್ ಸಹಾಯ ಮಾಡಿದ್ದು, ಅಜೇಯ ಎಂಬ ಮನೆಯ ಗೃಹಪ್ರವೇಶ ಕಾರ್ಯ ಸುಭೀಕ್ಷವಾಹಿ ನೆರವೇರಿದೆ. Triangle ತುಳುವೇರ್ ಚಾವಡಿ Raleigh USA ಇವರು […]

ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು

Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು ನಿರ್ಮಿಸಿ ಕಲಾವಿದರಿಗೆ ಹಸ್ತಾಂತರಿಸಿದ್ದು, 26 ಮನೆಗಳು ನಿರ್ಮಾಣದ ಕೊನೆಯ ಹಂತದಲ್ಲಿದೆ. ಇದಲ್ಲದೆ ಇಂದು ಉಡುಪಿಯಲ್ಲಿ ಪ್ರೊಫೆಸರ್ ಎಂಎಲ್ ಸಾಮ್ಗರು ದಾನವಾಗಿ ಫೌಂಡೇಶನ್ ಗೆ ನೀಡಿದ ಅರ್ಧ ಎಕರೆ ಪ್ರದೇಶದಲ್ಲಿ […]