ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಮಂಗಳೂರಿನ ಕದ್ರಿಯಲ್ಲಿ ದಿನಾಂಕ: 17/11/2024ರ ರವಿವಾರ ನಡೆಯಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷರೂ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾಗಿರುವ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯು ನಮ್ಮ ಟ್ರಸ್ಟ್‌ ನ ಹೆಮ್ಮೆಯ ವಿಚಾರ. ಸಾವಿರಾರು ವಿದ್ಯಾರ್ಥಿಗಳು ನಮ್ಮ ಸಂಸ್ಥೆಯ ಮೂಲಕ ಯಕ್ಷಗಾನ ಶಿಕ್ಷಣವನ್ನು ಪಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು. ಯಕ್ಷಗಾನ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ನೀತಿ ಸಂಹಿತೆಗಳನ್ನು ಪ್ರಸ್ತಾಪ ಮಾಡಿದರು.

ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ಯಕ್ಷಗಾನ ತರಗತಿಯ ರೂಪುರೇಷೆಗಳನ್ನು ಯಕ್ಷಗಾನ ಶಿಕ್ಷಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದ ಯಕ್ಷಗಾನ ಶಿಕ್ಷಕರು ತಮ್ಮ ಪರಿಚಯದ ಜೊತೆಗೆ ತಮ್ಮ ತರಗತಿಯ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಸಭೆಯ ಪೂರ್ವಾರ್ಧ ಯಕ್ಷಗಾನ ಶಿಕ್ಷಕರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಪ್ರದರ್ಶನದ ರೂಪುರೇಷೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಸಕ್ತ ಸಭೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯಡಿ ಸೇವಾನಿರತ ದ.ಕ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಒಟ್ಟು 87 ಶಾಲೆಗಳ 32 ಶಿಕ್ಷಕರು ಭಾಗವಹಿಸಿದ್ದರು.

LATEST POST
ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ - 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್‌ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ...

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...

A New Beginning: Housewarming Held for 36th Artist Home by Patla Foundation

ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ

Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್‌ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್‌ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...

With 36 Homes Delivered, Patla Foundation Breaks Ground on 20 More for Artists

ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು

Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್‌ನ ಸೆಂಟ್ರಲ್ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.