ಪಟ್ಲ ಯಕ್ಷಾಶ್ರಯ ಯೋಜನೆಯ ಅಡಿಯಲ್ಲಿ ಆಯ್ಕೆ ಮಾಡಿದ ಯಕ್ಷಗಾನ ಕಲಾವಿದರು ಹಾಗೂ ದೈವಾರಾಧನೆ ಕ್ಷೇತ್ರದ ದೈವ ನರ್ತಕರು ಈಗಾಗಲೇ ಗೃಹನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಈ ನಿರ್ಮಾಣಕ್ಕಾಗಿ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು, ಕೊಡುಗೈ ದಾನಿಗಳು ನೀಡಿದ ಸುಮಾರು 15 ಲಕ್ಷ ಮೊತ್ತವನ್ನು ಫಲಾನುಭವಿಗಳಿಗೆ ದಿನಾಂಕ 21-10-2024 ಸೋಮವಾರ ಸಂಜೆ ಫೌಂಡೇಶನ್ ನ ಆಫೀಸಿನಲ್ಲಿ ವಿತರಿಸಿದರು.

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...