ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ – ಕಡಬ ತಾಲೂಕು ಘಟಕ ರಚನೆ

Kadaba News: ಕಡಬ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಡಬ ತಾಲೂಕು ಘಟಕ ರಚನೆಯಾಗಿದ್ದು,.ಗೌರವಾಧ್ಯಕ್ಷರಾಗಿ ಗೋಪಾಲಕೃಷ್ಣ ಪಡ್ಡಿಲ್ಲಾಯ , ಅಧ್ಯಕ್ಷರಾಗಿ ದಯಾನಂದ ರೈ ಮನವಳಿಕೆಗುತ್ತು, ಪ್ರಧಾನ ಸಂಚಾಲಕರಾಗಿ ಡಾ| ಹೇಮಂತ್ ರೈ ಮನವಳಿಕೆಗುತ್ತು ಆಯ್ಕೆಯಾಗಿದ್ದಾರೆ. ಸೆ.5ರಂದು ಆಲಂಕಾರಿನ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಪಟ್ಲ ಫೌಂಡೇಶನ್ ನ ಅಭಿಮಾನಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿ ಎಸ್ ವಿ ಪ್ರಸಾದ್ ಕಣಿಪುರ , ಜತೆ ಕಾರ್ಯದರ್ಶಿಯಾಗಿ ಜನಾರ್ಧನ ಗೌಡ ಕಯ್ಯಪೆ, ಕೋಶಾಧಿಕಾರಿಯಾಗಿ ಶ್ರೀಮತಿ […]
ಯಕ್ಷಧ್ರುವ ಪಟ್ಲ ಫೌಂಡೇಶನ್ ಹೈದರಬಾದ್ ಘಟಕ ಉದ್ಘಾಟನೆ. ಶ್ರೀ ಕೃಷ್ಣಮೂರ್ತಿ ಮಂಜರು ಅಧ್ಯಕ್ಷರಾಗಿ ಪದಗ್ರಹಣ

Mangaluru: ಸೆಪ್ಟಂಬರ್ 10 ಬುಧವಾರ ಹೈದರಾಬಾದಿನಲ್ಲಿ ಸ್ಥಳೀಯ ಶಾಸಕರಾದ ಕಾಲೇರು ವೆಂಕಟೇಶ್ ಹಾಗೂ ಡಿಸಿಪಿ ರಾಹುಲ್ ಹೆಗ್ಡೆಯವರ ಉಪಸ್ಥಿತಿಯಲ್ಲಿ ಹೈದರಬಾದ್ ಸರ್ವ ಕನ್ನಡಿಗರು ಸೇರಿ ಯಕ್ಷದ್ರುವ ಪಟ್ಲ ಫೌಂಡೇಶನ್ ನ 44ನೇ ಘಟಕ ಉದ್ಘಾಟನೆಗೊಂಡಿತು. ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅರ್ಚಕರು, ಸುಪ್ರಭಾತ ಗ್ರೂಪ್ಸ್ ಆಫ್ ಹೋಟೆಲ್ ಹೈದರಾಬಾದಿನ ಮಾಲೀಕರಾದ ಕೃಷ್ಣಮೂರ್ತಿ ಮಂಜ ಅವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರೆ ಶ್ರೀ ಎನ್ ಶ್ರೀಧರ್ ರಾವ್ ಗೌರವಾಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಟಿ ಸತ್ಯನಾರಾಯಣ ಹತ್ತಾವರ ಮತ್ತು ಏ ಜಯರಾಮ ಶೆಟ್ಟಿ, ಕಾರ್ಯದರ್ಶಿಯಾಗಿ […]
