Skip to main content

yakshadhruvapatlafoundation.org

‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಬಯಲಾಟದಲ್ಲಿ ಪಟ್ಲ ಫೌಂಡೇಶನಿಗೆ ನೆನಪಿನ ಕಾಣಿಕೆ

ಜಪ್ಪು ಮಜಿಲ ಹತ್ತು ಸಮಸ್ತರ ವತಿಯಿಂದ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಯವರಿಂದ ‘ತ್ರಿಜನ್ಮ ಮೋಕ್ಷ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ರೂ. ಒಂದು ಲಕ್ಷ ಮೊತ್ತದ ಚೆಕ್‌ನ್ನು ಹಾಗೂ 2 ಬೆಳ್ಳಿಯ ದೀಪವನ್ನು ಮೇಳದ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ ಇವರಿಗೆ ನೀಡಲಾಯಿತು.