yakshadhruvapatlafoundation.org

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ – ಕಡಬ ತಾಲೂಕು ಘಟಕ ರಚನೆ

Kadaba News: ಕಡಬ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಡಬ ತಾಲೂಕು ಘಟಕ ರಚನೆಯಾಗಿದ್ದು,.ಗೌರವಾಧ್ಯಕ್ಷರಾಗಿ ಗೋಪಾಲಕೃಷ್ಣ ಪಡ್ಡಿಲ್ಲಾಯ , ಅಧ್ಯಕ್ಷರಾಗಿ ದಯಾನಂದ ರೈ ಮನವಳಿಕೆಗುತ್ತು, ಪ್ರಧಾನ ಸಂಚಾಲಕರಾಗಿ ಡಾ| ಹೇಮಂತ್ ರೈ ಮನವಳಿಕೆಗುತ್ತು ಆಯ್ಕೆಯಾಗಿದ್ದಾರೆ. ಸೆ.5ರಂದು ಆಲಂಕಾರಿನ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಪಟ್ಲ ಫೌಂಡೇಶನ್ ನ ಅಭಿಮಾನಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿ ಎಸ್ ವಿ ಪ್ರಸಾದ್ ಕಣಿಪುರ , ಜತೆ ಕಾರ್ಯದರ್ಶಿಯಾಗಿ ಜನಾರ್ಧನ ಗೌಡ ಕಯ್ಯಪೆ, ಕೋಶಾಧಿಕಾರಿಯಾಗಿ ಶ್ರೀಮತಿ […]

ಯಕ್ಷಧ್ರುವ ಪಟ್ಲ ಫೌಂಡೇಶನ್ ಹೈದರಬಾದ್ ಘಟಕ ಉದ್ಘಾಟನೆ. ಶ್ರೀ ಕೃಷ್ಣಮೂರ್ತಿ ಮಂಜರು ಅಧ್ಯಕ್ಷರಾಗಿ ಪದಗ್ರಹಣ

Mangaluru: ಸೆಪ್ಟಂಬರ್ 10 ಬುಧವಾರ ಹೈದರಾಬಾದಿನಲ್ಲಿ ಸ್ಥಳೀಯ ಶಾಸಕರಾದ ಕಾಲೇರು ವೆಂಕಟೇಶ್ ಹಾಗೂ ಡಿಸಿಪಿ ರಾಹುಲ್ ಹೆಗ್ಡೆಯವರ ಉಪಸ್ಥಿತಿಯಲ್ಲಿ ಹೈದರಬಾದ್ ಸರ್ವ ಕನ್ನಡಿಗರು ಸೇರಿ ಯಕ್ಷದ್ರುವ ಪಟ್ಲ ಫೌಂಡೇಶನ್ ನ 44ನೇ ಘಟಕ ಉದ್ಘಾಟನೆಗೊಂಡಿತು. ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅರ್ಚಕರು, ಸುಪ್ರಭಾತ ಗ್ರೂಪ್ಸ್ ಆಫ್ ಹೋಟೆಲ್ ಹೈದರಾಬಾದಿನ ಮಾಲೀಕರಾದ ಕೃಷ್ಣಮೂರ್ತಿ ಮಂಜ ಅವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರೆ ಶ್ರೀ ಎನ್ ಶ್ರೀಧರ್ ರಾವ್ ಗೌರವಾಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಟಿ ಸತ್ಯನಾರಾಯಣ ಹತ್ತಾವರ ಮತ್ತು ಏ ಜಯರಾಮ ಶೆಟ್ಟಿ, ಕಾರ್ಯದರ್ಶಿಯಾಗಿ […]

A New Beginning: Housewarming Held for 36th Artist Home by Patla Foundation

Mangaluru, : The housewarming ceremony for an artist’s residence, an initiative by the Patla Foundation, was held on Wednesday, April 7. This marks the 36th house handed over to an artist under the foundation’s benevolent program. The newly constructed home, named Ajeya, was built for Baby and Balakrishna Purusha at Peruvai Onibaagilu, with support from […]

ಬಂಟ್ವಾಳ ಘಟಕದ 2ನೇ ವಾರ್ಷಿಕೋತ್ಸವ: ಪೂರ್ವಭಾವಿ ಸಭೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮಾ. 27 ರಂದು ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಎರಡನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಇಂದು ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಘಟಕ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಯಕ್ಷಗಾನ ಕಲಾವಿದರಿಗೆ ನೆರವಾಗಿರುವ ಹೆಮ್ಮೆ: ಪಟ್ಲ

ಯಕ್ಷಗಾನ, ನಾಟಕ ಕಲಾವಿದರಿಗೆ ಸುಮಾರು 15 ಕೋಟಿ ರೂ. ವರೆಗೆ ನೆರವು ನೀಡಿರುವ ಹೆಮ್ಮೆ, ಯಕ್ಷಗಾನ ಕಲಾವಿದನಾದ ತನಗೆ ಇದೆ. ಇದಕ್ಕೆ ಅಭಿಮಾನಿಗಳ ಪ್ರೋತ್ಸಾಹವೇ ಕಾರಣ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಸುರತ್ಕಲ್ ಬಂಟರ ಭವನ ವಠಾರದಲ್ಲಿ ಶನಿವಾರ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ, ಸ್ಟಾರ್ ವ್ಯಾಲ್ಯೂ […]

ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆ

ಯಕ್ಷಮಿತ್ರರು ಅಸೈಗೋಳಿ ಇದರ ವತಿಯಿಂದ ಅಸೈಗೋಳಿಯಲ್ಲಿ ಸೋಮವಾರ ನಡೆದ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಕಲಾವಿದರಾದ ಪಟ್ಲ ಸತೀಶ್ ಶೆಟ್ಟಿ ದಿವಾಣ ಶಿವಶಂಕರಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ರಘು ಶೆಟ್ಟಿ ನಾಳ ಹಾಗೂ ಅಸೈಗೋಳಿಯ ಉದಯ ಭಟ್ ಅವರನ್ನು ಗೌರವಿಸಿ ಸಮ್ಮಾನಿಸಲಾಯಿತು.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ತಾಳಮದ್ದಳೆ

ಯಮುನ ಸಿಟಿ ಕ್ಲಬ್ ಹೌಸ್ ಕುಳಾಯಲ್ಲಿ ವಿದ್ಯಾ ಹರ್ಬ್ಸ್ ಬೆಂಗಳೂರು ಆಡಳಿತ ವರ್ಗದ ಗೌರವಾರ್ಥ ನಡೆದ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ದಾಮೋದರ ರೈ (ಆದಿ ಎಂಟರ್ಪ್ರೈಸಸ್, ಬಿಜೈ), ಪುರುಷೋತ್ತಮ್ ಆರ್. ಶೆಟ್ಟಿ ಇವರ ಸಾರಥ್ಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮಹಾಪೋಷಕರು ಶ್ರೀ ಕೆ. ಶ್ಯಾಮ್ ಪ್ರಸಾದ್ (ಎಂ ಡಿ, ವಿದ್ಯಾ ಹರ್ಬ್ಸ್ ಗ್ರೂಪ್ ಆಫ್ ಕಂಪನಿ, ಬೆಂಗಳೂರು) ದಂಪತಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಯಕ್ಷಗಾನ ತಾಳಮದ್ದಳೆ […]

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವವು ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಯಕ್ಷಗಾನ ಕಲೆಗೆ ಹೊಸ ರೂಪ ಕೊಟ್ಟ ಯಕ್ಷಧ್ರುವ

ಯಕ್ಷಗಾನ ಶ್ರೀಮಂತ ಕಲೆಯಾಗಿದೆ. ಕಲೆಗೆ, ಕಲಾವಿದರ ಬದುಕಿಗೆ ಹೊಸ ರೂಪ ಕೊಟ್ಟವರು ಸತೀಶ್ ಶೆಟ್ಟಿ ಪಟ್ಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಗೆ ಶಕ್ತಿಯಾಗಿ ನಿಂತ ಉದ್ಯಮಿ ಶಶಿಧರ ಶೆಟ್ಟಿಯವರು ತಾಲೂಕಿನಲ್ಲಿ ಯಕ್ಷ ಸಂಭ್ರಮ ನಡೆಸಿ ಕಲೆಯನ್ನು ಶ್ರೀಮಂತಗೊಳಿಸುತ್ತಿದ್ದಾರೆ.

ಪೌರಾಣಿಕ ನಾಟಕಗಳಿಂದ ಪ್ರೇಕ್ಷಕರಿಗೆ ಭಕ್ತಿಯ ಸಂದೇಶ: ಪಟ್ಲ ಸತೀಶ್ ಶೆಟ್ಟಿ

ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.