yakshadhruvapatlafoundation.org

ಅಮೇರಿಕದಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ತೆರಳುತ್ತಿರುವ ಶ್ರೀ ಪಟ್ಲ ಸತೀಶ ಶೆಟ್ಟರು, ಶ್ರೀಯುತ ಪ್ರೊ.ಎಂ. ಎಲ್. ಸಾಮಗರು ಉಡುಪಿಯಲ್ಲಿ ದಾನವಾಗಿ ನೀಡಿದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಮಹತ್ವಾಕಾಂಕ್ಷೆ  ಯೋಜನೆ “ಪಟ್ಲ ಯಕ್ಷಾಶ್ರಯ”ದ ದಾಖಲೆಗಳನ್ನು ದಿನಾಂಕ 09/07/2024 ರಂದು ಉಡುಪಿ ಘಟಕದ ಸಂಚಾಲಕರಾದ  ಶ್ರೀ ಸುಧಾಕರ ಆಚಾರ್ಯರಿಗೆ ಬೆಂಗಳೂರಿನ ಸೌಂದರ್ಯ ಹೋಟೆಲ್ ನಲ್ಲಿ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಬೆಂಗಳೂರು ಘಟಕದ ಶ್ರೀ ಗೋಪಿ ಭಟ್, ಶ್ರೀ ಸತ್ರಾಜಿತ ಭಾರ್ಗವ, ಕಲಾವಿದರಾದ ಶ್ರೀ ಚಂದ್ರಶೇಖರ ಧರ್ಮಸ್ಥಳ, ಶ್ರೀ ಮಹೇಶ ಮಣಿಯಾಣಿ, ಶ್ರೀ ಪ್ರಶಾಂತ ಶೆಟ್ಟಿ ನೆಲ್ಯಾಡಿ, ಶ್ರೀ ಮೋಹನ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *