Skip to main content

yakshadhruvapatlafoundation.org

ಅಮೇರಿಕದಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ತೆರಳುತ್ತಿರುವ ಶ್ರೀ ಪಟ್ಲ ಸತೀಶ ಶೆಟ್ಟರು, ಶ್ರೀಯುತ ಪ್ರೊ.ಎಂ. ಎಲ್. ಸಾಮಗರು ಉಡುಪಿಯಲ್ಲಿ ದಾನವಾಗಿ ನೀಡಿದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಮಹತ್ವಾಕಾಂಕ್ಷೆ  ಯೋಜನೆ “ಪಟ್ಲ ಯಕ್ಷಾಶ್ರಯ”ದ ದಾಖಲೆಗಳನ್ನು ದಿನಾಂಕ 09/07/2024 ರಂದು ಉಡುಪಿ ಘಟಕದ ಸಂಚಾಲಕರಾದ  ಶ್ರೀ ಸುಧಾಕರ ಆಚಾರ್ಯರಿಗೆ ಬೆಂಗಳೂರಿನ ಸೌಂದರ್ಯ ಹೋಟೆಲ್ ನಲ್ಲಿ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಬೆಂಗಳೂರು ಘಟಕದ ಶ್ರೀ ಗೋಪಿ ಭಟ್, ಶ್ರೀ ಸತ್ರಾಜಿತ ಭಾರ್ಗವ, ಕಲಾವಿದರಾದ ಶ್ರೀ ಚಂದ್ರಶೇಖರ ಧರ್ಮಸ್ಥಳ, ಶ್ರೀ ಮಹೇಶ ಮಣಿಯಾಣಿ, ಶ್ರೀ ಪ್ರಶಾಂತ ಶೆಟ್ಟಿ ನೆಲ್ಯಾಡಿ, ಶ್ರೀ ಮೋಹನ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *