ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು.
ಉದ್ಘಾಟನೆಯನ್ನು ರಘುರಾಮ ಶೆಟ್ಟಿ ಸಾಧನ ಗೌರವ ಸಲಹೆಗಾರರು ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ವಹಿಸಿದ್ದರು.