ಯಕ್ಷಧ್ರುವ ಪಟ್ಲ ಸಂಭ್ರಮ 2024 ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಕದ್ರಿ ಮೈದಾನದಲ್ಲಿ ನಡೆಯುತ್ತಿರುವ ಪಾವಂಜೆ ಮೇಳದ ರಂಗವೇದಿಕೆಯಲ್ಲಿ ಕದ್ರಿ ಜೋಗಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಇವರ ಶಿಷ್ಯರು, ಯಕ್ಷಧ್ರುವ ಪಟ್ಲ ಫೌಂಡೇಶನ್’ನ ಸ್ಥಾಪಕಧ್ಯಕ್ಷರು ಮತ್ತು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಪಟ್ಲ ಸಂಭ್ರಮ 2024 ಇದೇ ಬರುವ 26-05-2024ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್’ನಲ್ಲಿ ನಡೆಯಲಿದೆ.










