ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು
ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025
ರಾಷ್ಟ್ರೀಯ ಕಲಾ ಸಮ್ಮೇಳನ
ದಿನಾಂಕ ▪️ 01.06.2025 ಆದಿತ್ಯವಾರ
ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು
ಆಮಂತ್ರಣ ಪತ್ರಿಕೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು
ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025
ರಾಷ್ಟ್ರೀಯ ಕಲಾ ಸಮ್ಮೇಳನ
ದಿನಾಂಕ ▪️ 01.06.2025 ಆದಿತ್ಯವಾರ
ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು
ಆಮಂತ್ರಣ ಪತ್ರಿಕೆ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...
Mangaluru, : The housewarming ceremony for an artist’s residence, an initiative by the Patla Foundation, was held on Wednesday, April 7. This marks the 36th house handed over to an artist under the foundation's benevolent program. The newly constructed home, named...
Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...
One of the flagship initiatives of the Yaksha Dhurva Patla Foundation Trust is the Patla Yakshashraya project. Under this initiative, 36 houses have already been handed over to artists, with another 26 currently nearing completion. The foundation stone-laying ceremony...
Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...
ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್ನ ಸೆಂಟ್ರಲ್ ಬ್ಲಡ್ ಬ್ಯಾಂಕ್ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.
ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ ಮಾ.28ರಂದು ಮಂಗಳೂರಿನ ಪುರಭವನದಲ್ಲಿ ಜರುಗಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕದ್ರಿ ಸರ್ಕಾರಿ ಹಿರಿಯ ಶಾಲೆಯ ಸಭಾಂಗಣದಲ್ಲಿ ನಡೆಯಿತು.