ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಯಕ್ಷಾಶ್ರಯ ಯೋಜನೆಯಲ್ಲಿ ನಿರ್ಮಿಸಿದ ವಿನೂತನ ಮನೆಯನ್ನು ಕಟೀಲು ಮೇಳದ ಕಲಾವಿದರಾದ ಪ್ರಶಾಂತ ಕಲ್ಲಡ್ಕ ಅವರ ಕುಟುಂಬಕ್ಕೆ 12.07.2024 ಶುಕ್ರವಾರದಂದು ಹಸ್ತಾಂತರಿಸಲಾಯಿತು. ಎಂ ಆರ್ ಜಿ ಗ್ರೂಪ್ಸ್ ನ ಸಂಸ್ಥಾಪಕರಾದ ಡಾ. ಪ್ರಕಾಶ್ ಶೆಟ್ಟಿ ಬಂಜಾರ ಅವರು ಈ ಮನೆಯನ್ನು ನಿರ್ಮಿಸಲು ಆರ್ಥಿಕ ಸಹಕಾರ ನೀಡಿದ್ದಾರೆ.

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...